ಜೆರುಸಲೇಂ : ಹಮಾಸ್ ಹೋರಾಟಗಾರರು ಇಸ್ರೇಲ್ ಮೇಲೆ ರಾಕೆಟ್ ದಾಳಿ ನಡೆಸಿದ ಬಳಿಕ ಇಸ್ರೇಲ್ ಯುದ್ಧ ಘೋಷಿಸಿದ್ದು, ಶತ್ರುಗಳು ಇದಕ್ಕಾಗಿ ತಕ್ಕ ಬೆಲೆ ತೆರಲಿದ್ದಾರೆ ಎಂದು ಇಸ್ರೇಲ್ ಪ್ರಧಾನಿ ಘೋಷಿಸಿದ್ದಾರೆ.
ಇಸ್ರೇಲ್ ನಾಗರಿಕರೇ, ನಾವು ಯುದ್ಧದಲ್ಲಿದ್ದೇವೆ. ಇದು ಕಾರ್ಯಾಚರಣೆಯಲ್ಲ, ಇದು ಯುದ್ಧ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ರಾಷ್ಟ್ರವನ್ನುದ್ದೇಶಿಸಿ ಮಾತನಾಡುತ್ತಾ ಹೇಳಿದ್ದಾರೆ.
ಹಮಾಸ್ ಇದಕ್ಕೆ ಅಭೂತಪೂರ್ವ ಬೆಲೆಯನ್ನು ತೆರಲಿದೆ. ಶತ್ರುಗಳು ಹಿಂದೆಂದೂ ತಿಳಿದಿರದ ರೀತಿಯಲ್ಲಿ ಪ್ರತಿಕ್ರಿಯೆಯನ್ನು ಎದುರಿಸಲಿದ್ದಾರೆ ಎಂದು ಅವರು ಹೇಳಿದರು.
ಹಮಾಸ್ನ ಮಿಲಿಟರಿ ಪಡೆ ಅಲ್-ಕಸ್ಸಾಮ್ ಬ್ರಿಗೇಡ್ಗಳ ಸದಸ್ಯರು ದಕ್ಷಿಣ ಇಸ್ರೇಲಿ ಪಟ್ಟಣಗಳಾದ ನೆಟಿವೋಟ್ ಮತ್ತು ಒಫಾಕಿಮ್ನ ಕೆಲವು ಭಾಗಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿದೆ.
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…