ಅಂತಾರಾಷ್ಟ್ರೀಯ

ಇರಾನ್:‌ ಖಾಸಿಂ ಸುಲೇಮಾನಿ ಪುಣ್ಯಸ್ಮರಣೆ ವೇಳೆ ಬಾಂಬ್‌ ಸ್ಪೋಟ; 100ಕ್ಕೂ ಹೆಚ್ಚು ಸಾವು

ಇಂದು ( ಜನವರಿ 3 ) ಇರಾನ್‌ ಸೇನಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಖಾಸಿಂ ಸುಲೇಮಾನಿ ಅವರ 3ನೇ ವರ್ಷದ ಪುಣ್ಯಸ್ಮರಣೆ ಇತ್ತು. ಹೀಗಾಗಿ ಕರ್ಮಾನ್‌ ನಗರದಲ್ಲಿರುವ ಖಾಸಿಂ ಸುಲೇಮಾನಿ ಸಮಾಧಿ ಬಳಿ ಹಲವಾರು ಮಂದಿ ಪಾಲ್ಗೊಂಡಿದ್ದರು.

ಇದನ್ನೇ ಗುರಿಯಾಗಿಸಿ ಬಾಂಬ್‌ ಸ್ಪೋಟ ನಡೆಸಲಾಗಿದ್ದು, ಖಾಸಿಂ ಸುಲೇಮಾನಿ ಸಮಾಧಿ ಸ್ಥಳದಲ್ಲಿ ಎರಡು ಬಾರಿ ಬಾಂಬ್‌ ಸ್ಪೋಟಗೊಂಡಿದೆ. ಸದ್ಯ ಸಾವಿನ ಸಂಖ್ಯೆ 100 ದಾಟಿದ್ದು, ಇನ್ನೂ ಹೆಚ್ಚಾಗುವ ಸಾಧ್ಯತೆಗಳಿವೆ. ಸದ್ಯ ಈ ಬಾಂಬ್‌ ಸ್ಪೋಟದಿಂದ ಸಾವಿಗೀಡಾದವರ ಹಾಗೂ ರಕ್ಷಣಾ ಕಾರ್ಯ ನಡೆಯುತ್ತಿರುವ ವಿಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.

ಇನ್ನು ಇರಾನ್‌ನ ಸೇನಾಧಿಕಾರಿಯಾಗಿದ್ದ ಖಾಸಿಂ ಸುಲೇಮಾನಿ 20220ರ ಜನವರಿ 3ರಂದು ಬಾಗ್ದಾದ್‌ ವಿಮಾನ ನಿಲ್ದಾಣದ ಹೊರ ಭಾಗದಲ್ಲಿ ಅಮೆರಿಕಾ ನಡೆಸಿದ ಕ್ಷಿಪಣಿ ದಾಳಿಯಲ್ಲಿ ಮೃತಪಟ್ಟಿದ್ದರು.

andolana

Share
Published by
andolana
Tags: Iran

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

4 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

5 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

6 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

6 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

7 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

8 hours ago