ಅಂತಾರಾಷ್ಟ್ರೀಯ

ಇರಾನ್:‌ ಖಾಸಿಂ ಸುಲೇಮಾನಿ ಪುಣ್ಯಸ್ಮರಣೆ ವೇಳೆ ಬಾಂಬ್‌ ಸ್ಪೋಟ; 100ಕ್ಕೂ ಹೆಚ್ಚು ಸಾವು

ಇಂದು ( ಜನವರಿ 3 ) ಇರಾನ್‌ ಸೇನಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಖಾಸಿಂ ಸುಲೇಮಾನಿ ಅವರ 3ನೇ ವರ್ಷದ ಪುಣ್ಯಸ್ಮರಣೆ ಇತ್ತು. ಹೀಗಾಗಿ ಕರ್ಮಾನ್‌ ನಗರದಲ್ಲಿರುವ ಖಾಸಿಂ ಸುಲೇಮಾನಿ ಸಮಾಧಿ ಬಳಿ ಹಲವಾರು ಮಂದಿ ಪಾಲ್ಗೊಂಡಿದ್ದರು.

ಇದನ್ನೇ ಗುರಿಯಾಗಿಸಿ ಬಾಂಬ್‌ ಸ್ಪೋಟ ನಡೆಸಲಾಗಿದ್ದು, ಖಾಸಿಂ ಸುಲೇಮಾನಿ ಸಮಾಧಿ ಸ್ಥಳದಲ್ಲಿ ಎರಡು ಬಾರಿ ಬಾಂಬ್‌ ಸ್ಪೋಟಗೊಂಡಿದೆ. ಸದ್ಯ ಸಾವಿನ ಸಂಖ್ಯೆ 100 ದಾಟಿದ್ದು, ಇನ್ನೂ ಹೆಚ್ಚಾಗುವ ಸಾಧ್ಯತೆಗಳಿವೆ. ಸದ್ಯ ಈ ಬಾಂಬ್‌ ಸ್ಪೋಟದಿಂದ ಸಾವಿಗೀಡಾದವರ ಹಾಗೂ ರಕ್ಷಣಾ ಕಾರ್ಯ ನಡೆಯುತ್ತಿರುವ ವಿಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.

ಇನ್ನು ಇರಾನ್‌ನ ಸೇನಾಧಿಕಾರಿಯಾಗಿದ್ದ ಖಾಸಿಂ ಸುಲೇಮಾನಿ 20220ರ ಜನವರಿ 3ರಂದು ಬಾಗ್ದಾದ್‌ ವಿಮಾನ ನಿಲ್ದಾಣದ ಹೊರ ಭಾಗದಲ್ಲಿ ಅಮೆರಿಕಾ ನಡೆಸಿದ ಕ್ಷಿಪಣಿ ದಾಳಿಯಲ್ಲಿ ಮೃತಪಟ್ಟಿದ್ದರು.

andolana

Share
Published by
andolana
Tags: Iran

Recent Posts

ನಾಗರಹೊಳೆ, ಬಂಡೀಪುರದಲ್ಲಿ ಸಫಾರಿಗೆ ಗ್ರೀನ್‌ಸಿಗ್ನಲ್:‌ ಅನ್ನದಾತರ ಆಕ್ರೋಶ

ಚಾಮರಾಜನಗರ: ಕಳೆದ ಮೂರು ತಿಂಗಳಿನಿಂದಲೂ ಬಂದ್‌ ಆಗಿದ್ದ ನಾಗರಹೊಳೆ ಹಾಗೂ ಬಂಡೀಪುರ ಸಫಾರಿ ಆರಂಭಕ್ಕೆ ಸರ್ಕಾರ ಗ್ರೀನ್‌ ಸಿಗ್ನಲ್‌ ನೀಡಿದೆ.…

11 mins ago

ಫ್ಯಾಕ್ಟರಿ ಕೆಲಸಕ್ಕೆ ಹೋಗಿದ್ದ ಯುವಕ ಅನುಮಾನಾಸ್ಪದ ಸಾವು

ಹಾಸನ: ಫ್ಯಾಕ್ಟರಿ ಕೆಲಸಕ್ಕೆ ಹೋಗಿದ್ದ ಯುವಕ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಹೊರವಲಯದ ಹನುಮಂತಪುರ ಬಳಿ ನಡೆದಿದೆ. 27 ವರ್ಷ…

24 mins ago

ರಾಜ್ಯದಲ್ಲಿ ಹೆಚ್ಚಿದ ಗರಿಷ್ಠ ತಾಪಮಾನ: ಚರ್ಮದ ಬಗ್ಗೆ ಇರಲಿ ಎಚ್ಚರ

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ತಾಪಮಾನ ಹೆಚ್ಚಾಗಿದ್ದು, ಬಿಸಿಲ ಝಳ ಆರಂಭವಾಗಿದೆ. ಹಲವು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ಏರಿಕೆಯಾಗುವ ಸಾಧ್ಯತೆಯಿದೆ. ಕರಾವಳಿ…

1 hour ago

ಯಡಿಯೂರಪ್ಪ ರಾಜಕೀಯ ಜೀವನಕ್ಕೆ 50 ವರ್ಷ: ಭಾವುಕ ಪೋಸ್ಟ್‌ ಹಾಕಿದ ರಾಘವೇಂದ್ರ

ಬೆಂಗಳೂರು: ಕರ್ನಾಟಕದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ರಾಜಕೀಯ ಜೀವನಕ್ಕೆ 50 ವರ್ಷಗಳು ತುಂಬಿದೆ. ಇಂದು ನಡೆಯುವ ಬಿಜೆಪಿ ರಾಜ್ಯ ಕಾರ್ಯಕಾರಿಣಿ…

2 hours ago

ಓದುಗರ ಪತ್ರ: ಐದು ವರ್ಷಕ್ಕೊಮ್ಮೆ ಆಸ್ತಿ ತೆರಿಗೆ ಪರಿಷ್ಕರಿಸಿ

ರಾಜ್ಯದಲ್ಲಿ ಪುರಸಭೆ, ನಗರಸಭೆ, ಮಹಾನಗರ ಪಾಲಿಕೆಗಳಲ್ಲಿ ಐದು ವರ್ಷಗಳಿಗೊಮ್ಮೆ ಆಸ್ತಿ ತೆರಿಗೆಯನ್ನು ಪರಿಷ್ಕರಣೆ ಮಾಡಬೇಕು ಎಂಬ ನಿಯಮವಿದ್ದರೂ ವರ್ಷಕ್ಕೊಮ್ಮೆ ಆಸ್ತಿ…

2 hours ago

ಓದುಗರ ಪತ್ರ: ಮ್ಯಾನ್ ಹೋಲ್ ಸ್ವಚ್ಛಗೊಳಿಸಿ

ಮೈಸೂರಿನ ಝಾನ್ಸಿ ಲಕ್ಷ್ಮೀಬಾಯಿ (ಜೆಎಲ್‌ಬಿ) ರಸ್ತೆಯಲ್ಲಿರುವ ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಎಂಡಿಎ) ಕಚೇರಿಯ ಮುಂದಿರುವ ಫುಟ್‌ಪಾತ್‌ನಲ್ಲಿರುವ ಮ್ಯಾನ್ ಹೋಲ್‌ನಲ್ಲಿ ಕಸ…

2 hours ago