ಇಂದು ( ಜನವರಿ 3 ) ಇರಾನ್ ಸೇನಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಖಾಸಿಂ ಸುಲೇಮಾನಿ ಅವರ 3ನೇ ವರ್ಷದ ಪುಣ್ಯಸ್ಮರಣೆ ಇತ್ತು. ಹೀಗಾಗಿ ಕರ್ಮಾನ್ ನಗರದಲ್ಲಿರುವ ಖಾಸಿಂ ಸುಲೇಮಾನಿ ಸಮಾಧಿ ಬಳಿ ಹಲವಾರು ಮಂದಿ ಪಾಲ್ಗೊಂಡಿದ್ದರು.
ಇದನ್ನೇ ಗುರಿಯಾಗಿಸಿ ಬಾಂಬ್ ಸ್ಪೋಟ ನಡೆಸಲಾಗಿದ್ದು, ಖಾಸಿಂ ಸುಲೇಮಾನಿ ಸಮಾಧಿ ಸ್ಥಳದಲ್ಲಿ ಎರಡು ಬಾರಿ ಬಾಂಬ್ ಸ್ಪೋಟಗೊಂಡಿದೆ. ಸದ್ಯ ಸಾವಿನ ಸಂಖ್ಯೆ 100 ದಾಟಿದ್ದು, ಇನ್ನೂ ಹೆಚ್ಚಾಗುವ ಸಾಧ್ಯತೆಗಳಿವೆ. ಸದ್ಯ ಈ ಬಾಂಬ್ ಸ್ಪೋಟದಿಂದ ಸಾವಿಗೀಡಾದವರ ಹಾಗೂ ರಕ್ಷಣಾ ಕಾರ್ಯ ನಡೆಯುತ್ತಿರುವ ವಿಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.
ಇನ್ನು ಇರಾನ್ನ ಸೇನಾಧಿಕಾರಿಯಾಗಿದ್ದ ಖಾಸಿಂ ಸುಲೇಮಾನಿ 20220ರ ಜನವರಿ 3ರಂದು ಬಾಗ್ದಾದ್ ವಿಮಾನ ನಿಲ್ದಾಣದ ಹೊರ ಭಾಗದಲ್ಲಿ ಅಮೆರಿಕಾ ನಡೆಸಿದ ಕ್ಷಿಪಣಿ ದಾಳಿಯಲ್ಲಿ ಮೃತಪಟ್ಟಿದ್ದರು.
ಮೈಸೂರು : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರಕ್ಕೆ ಸೆ.10ಕ್ಕೆ ನೂರು ದಿನಗಳ ಸಂಭ್ರಮ. ಈ ಹಿನ್ನೆಲೆಯಲ್ಲಿ ಮೈಸೂರು ಅರಮನೆ ಸೆ.10…
ಮೈಸೂರು : ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿಯ ವೇಳೆ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ಕಲಾವಿದರು ಭಾಗಿಯಾಗುವರು ಎಂದು…
ಮೈಸೂರು : ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿದ್ಯುತ್ ದೀಪಾಲಂಕಾರಕ್ಕೆ ಈ ಬಾರಿ ಹೊಸ ಮೆರುಗು ನೀಡುವುದರ ಜತೆಗೆ ಆಕರ್ಷಕ…
ಮೈಸೂರು: ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿಯ ವೇಳೆ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ಕಲಾವಿದರು ಭಾಗಿಯಾಗುವರು ಎಂದು ಜಿಲ್ಲಾಧಿಕಾರಿ…
ಬೆಂಗಳೂರು: ಅಬಕಾರಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಶಾಕ್ ನೀಡಿದೆ.…
ಇತ್ತೀಚೆಗೆ ಬಿಡುಗಡೆಯಾದ ಟಾಕ್ಸಿಕ್ ಚಲನಚಿತ್ರವು ಕನ್ನಡ ಸೇರಿ ವಿವಿಧ ಭಾಷೆಗಳಲ್ಲಿ ಬಿಡುಗಡೆಯಾಗಿ ಪ್ರದರ್ಶನ ಕಾಣುತ್ತಿದೆ. ಈ ಚಿತ್ರದ ಪ್ರಚಾರಕ್ಕಾಗಿ ಪೋಸ್ಟರ್ ಅನ್ನು…