ಇಂದು ( ಜನವರಿ 3 ) ಇರಾನ್ ಸೇನಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಖಾಸಿಂ ಸುಲೇಮಾನಿ ಅವರ 3ನೇ ವರ್ಷದ ಪುಣ್ಯಸ್ಮರಣೆ ಇತ್ತು. ಹೀಗಾಗಿ ಕರ್ಮಾನ್ ನಗರದಲ್ಲಿರುವ ಖಾಸಿಂ ಸುಲೇಮಾನಿ ಸಮಾಧಿ ಬಳಿ ಹಲವಾರು ಮಂದಿ ಪಾಲ್ಗೊಂಡಿದ್ದರು.
ಇದನ್ನೇ ಗುರಿಯಾಗಿಸಿ ಬಾಂಬ್ ಸ್ಪೋಟ ನಡೆಸಲಾಗಿದ್ದು, ಖಾಸಿಂ ಸುಲೇಮಾನಿ ಸಮಾಧಿ ಸ್ಥಳದಲ್ಲಿ ಎರಡು ಬಾರಿ ಬಾಂಬ್ ಸ್ಪೋಟಗೊಂಡಿದೆ. ಸದ್ಯ ಸಾವಿನ ಸಂಖ್ಯೆ 100 ದಾಟಿದ್ದು, ಇನ್ನೂ ಹೆಚ್ಚಾಗುವ ಸಾಧ್ಯತೆಗಳಿವೆ. ಸದ್ಯ ಈ ಬಾಂಬ್ ಸ್ಪೋಟದಿಂದ ಸಾವಿಗೀಡಾದವರ ಹಾಗೂ ರಕ್ಷಣಾ ಕಾರ್ಯ ನಡೆಯುತ್ತಿರುವ ವಿಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.
ಇನ್ನು ಇರಾನ್ನ ಸೇನಾಧಿಕಾರಿಯಾಗಿದ್ದ ಖಾಸಿಂ ಸುಲೇಮಾನಿ 20220ರ ಜನವರಿ 3ರಂದು ಬಾಗ್ದಾದ್ ವಿಮಾನ ನಿಲ್ದಾಣದ ಹೊರ ಭಾಗದಲ್ಲಿ ಅಮೆರಿಕಾ ನಡೆಸಿದ ಕ್ಷಿಪಣಿ ದಾಳಿಯಲ್ಲಿ ಮೃತಪಟ್ಟಿದ್ದರು.
ನವದೆಹಲಿ: ನೀಟ್-ಯುಜಿ 2026 ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಕುರಿತು ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ನಡುವೆ ಪ್ರಧಾನಿ ನರೇಂದ್ರ ಮೋದಿ…
ನವದೆಹಲಿ: ದೆಹಲಿಯಲ್ಲಿ ಸಿಜೆಪಿ ಬೆಂಬಲಿಗರ ಮೇಲಿನ ಪೊಲೀಸರ ಕ್ರಮ ಖಂಡಿಸಿ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರಿಂದು ಪ್ರಧಾನಿ…
ನವದೆಹಲಿ: ಪರೀಕ್ಷಾ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಜೂನ್.28ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸೋನಮ್ ವಾಂಗ್ಚುಕ್ ಅವರನ್ನು ಇಲ್ಲಿನ ಸಫ್ದರ್ಜಂಗ್…
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಹಾರಂಗಿ ಜಲಾಶಯಕ್ಕೆ 3 ಸಾವಿರಕ್ಕೂ…
ಮೈಸೂರು: ಇಬ್ಬರು ಮಕ್ಕಳು ಹಾಗೂ ಹೆಂಡತಿಯನ್ನು ಕೊಂದು ಬಳಿಕ ಪತಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ನಡೆದಿದೆ.…
ನವದೆಹಲಿ: ಇಂದು ತಮ್ಮ ಪ್ರತಿಭಟನೆ ಹಾಗು ಚಲೋ ಸಂಸದ್ ಮುಂದುವರಿಯಲಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್ ದೀಪ್ಕೆ…