ಇಂದು ( ಜನವರಿ 3 ) ಇರಾನ್ ಸೇನಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಖಾಸಿಂ ಸುಲೇಮಾನಿ ಅವರ 3ನೇ ವರ್ಷದ ಪುಣ್ಯಸ್ಮರಣೆ ಇತ್ತು. ಹೀಗಾಗಿ ಕರ್ಮಾನ್ ನಗರದಲ್ಲಿರುವ ಖಾಸಿಂ ಸುಲೇಮಾನಿ ಸಮಾಧಿ ಬಳಿ ಹಲವಾರು ಮಂದಿ ಪಾಲ್ಗೊಂಡಿದ್ದರು.
ಇದನ್ನೇ ಗುರಿಯಾಗಿಸಿ ಬಾಂಬ್ ಸ್ಪೋಟ ನಡೆಸಲಾಗಿದ್ದು, ಖಾಸಿಂ ಸುಲೇಮಾನಿ ಸಮಾಧಿ ಸ್ಥಳದಲ್ಲಿ ಎರಡು ಬಾರಿ ಬಾಂಬ್ ಸ್ಪೋಟಗೊಂಡಿದೆ. ಸದ್ಯ ಸಾವಿನ ಸಂಖ್ಯೆ 100 ದಾಟಿದ್ದು, ಇನ್ನೂ ಹೆಚ್ಚಾಗುವ ಸಾಧ್ಯತೆಗಳಿವೆ. ಸದ್ಯ ಈ ಬಾಂಬ್ ಸ್ಪೋಟದಿಂದ ಸಾವಿಗೀಡಾದವರ ಹಾಗೂ ರಕ್ಷಣಾ ಕಾರ್ಯ ನಡೆಯುತ್ತಿರುವ ವಿಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.
ಇನ್ನು ಇರಾನ್ನ ಸೇನಾಧಿಕಾರಿಯಾಗಿದ್ದ ಖಾಸಿಂ ಸುಲೇಮಾನಿ 20220ರ ಜನವರಿ 3ರಂದು ಬಾಗ್ದಾದ್ ವಿಮಾನ ನಿಲ್ದಾಣದ ಹೊರ ಭಾಗದಲ್ಲಿ ಅಮೆರಿಕಾ ನಡೆಸಿದ ಕ್ಷಿಪಣಿ ದಾಳಿಯಲ್ಲಿ ಮೃತಪಟ್ಟಿದ್ದರು.
ಬೆಂಗಳೂರು: ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರನ್ನು ಕಾಂಗ್ರೆಸ್ನಿಂದ ಅಮಾನತುಗೊಳಿಸಿ ಡಿಸಿಎಂ ಡಿ.ಕೆ.ಶಿವಕುಮಾರ್ ಆದೇಶ ಹೊರಡಿಸಿದ್ದಾರೆ. ದಾವಣಗೆರೆ ದಕ್ಷಿಣ ಕ್ಷೇತ್ರದ…
ಪಾಟ್ನಾ: ಬಿಹಾರದ ನೂತನ ಸಿಎಂ ಆಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕರಿಸಿದರು. ಪಾಟ್ನಾದ ಲೋಕಭವನದಲ್ಲಿ ರಾಜ್ಯಪಾಲ ಸೈಯದ್…
ಶ್ರೀರಂಗಪಟ್ಟಣ : ಶ್ರೀರಂಗಪಟ್ಟಣದ ಟೌನ್ನಲ್ಲಿ ನಡೆದ ಮುತ್ತು ಮಾರಮ್ಮ ದೇವಿ ಕರಗದ ವೇಳೆ ಕೊಂಡದಲ್ಲಿ ಬಿದ್ದು ಇಬ್ಬರು ಗಾಯಗೊಂಡ ಘಟನೆ…
ಮಂಡ್ಯ: ಜಿಲ್ಲೆಯ ನಾಗಮಂಗಲದ ಶ್ರೀ ಆದಿಚುಂಚನಗಿರಿ ಕ್ಷೇತ್ರಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಬಹುಕೋಟಿ ರೂ ವೆಚ್ಚದಲ್ಲಿ ನಿರ್ಮಿಸಿರುವ…
ಢಾಕಾ: ಭಾರೀ ಬಿರುಗಾಳಿಯಿಂದ ಅಂಡಮಾನ್ ಸಮುದ್ರದಲ್ಲಿ ಜನದಟ್ಟಣೆಯಿಂದ ತುಂಬಿದ್ದ ದೋಣಿ ಮುಳುಗಿ ರೋಹಿಂಗ್ಯಾ ನಿರಾಶ್ರಿತರು ಮತ್ತು ಬಾಂಗ್ಲಾದೇಶಿ ಪ್ರಜೆಗಳು ಸೇರಿದಂತೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಪ್ಪ ಗ್ರಾಮದ ನೀರಿನ…