ಅಂತಾರಾಷ್ಟ್ರೀಯ

ಇರಾನ್:‌ ಖಾಸಿಂ ಸುಲೇಮಾನಿ ಪುಣ್ಯಸ್ಮರಣೆ ವೇಳೆ ಬಾಂಬ್‌ ಸ್ಪೋಟ; 100ಕ್ಕೂ ಹೆಚ್ಚು ಸಾವು

ಇಂದು ( ಜನವರಿ 3 ) ಇರಾನ್‌ ಸೇನಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಖಾಸಿಂ ಸುಲೇಮಾನಿ ಅವರ 3ನೇ ವರ್ಷದ ಪುಣ್ಯಸ್ಮರಣೆ ಇತ್ತು. ಹೀಗಾಗಿ ಕರ್ಮಾನ್‌ ನಗರದಲ್ಲಿರುವ ಖಾಸಿಂ ಸುಲೇಮಾನಿ ಸಮಾಧಿ ಬಳಿ ಹಲವಾರು ಮಂದಿ ಪಾಲ್ಗೊಂಡಿದ್ದರು.

ಇದನ್ನೇ ಗುರಿಯಾಗಿಸಿ ಬಾಂಬ್‌ ಸ್ಪೋಟ ನಡೆಸಲಾಗಿದ್ದು, ಖಾಸಿಂ ಸುಲೇಮಾನಿ ಸಮಾಧಿ ಸ್ಥಳದಲ್ಲಿ ಎರಡು ಬಾರಿ ಬಾಂಬ್‌ ಸ್ಪೋಟಗೊಂಡಿದೆ. ಸದ್ಯ ಸಾವಿನ ಸಂಖ್ಯೆ 100 ದಾಟಿದ್ದು, ಇನ್ನೂ ಹೆಚ್ಚಾಗುವ ಸಾಧ್ಯತೆಗಳಿವೆ. ಸದ್ಯ ಈ ಬಾಂಬ್‌ ಸ್ಪೋಟದಿಂದ ಸಾವಿಗೀಡಾದವರ ಹಾಗೂ ರಕ್ಷಣಾ ಕಾರ್ಯ ನಡೆಯುತ್ತಿರುವ ವಿಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.

ಇನ್ನು ಇರಾನ್‌ನ ಸೇನಾಧಿಕಾರಿಯಾಗಿದ್ದ ಖಾಸಿಂ ಸುಲೇಮಾನಿ 20220ರ ಜನವರಿ 3ರಂದು ಬಾಗ್ದಾದ್‌ ವಿಮಾನ ನಿಲ್ದಾಣದ ಹೊರ ಭಾಗದಲ್ಲಿ ಅಮೆರಿಕಾ ನಡೆಸಿದ ಕ್ಷಿಪಣಿ ದಾಳಿಯಲ್ಲಿ ಮೃತಪಟ್ಟಿದ್ದರು.

andolana

Share
Published by
andolana
Tags: Iran

Recent Posts

ಕೊಡಗಿನ ಮೂಲಕ ಹಾದುಹೋಗುವ ಯಾವುದೇ ರೈಲು ಮಾರ್ಗದ ಪ್ರಸ್ತಾವನೆ ಇಲ್ಲ: ಸಂಸದ ಯದುವೀರ್‌ ಒಡೆಯರ್‌ ಸ್ಪಷ್ಟನೆ

ಮಡಿಕೇರಿ: ಕೊಡಗು ಜಿಲ್ಲೆಯ ಮೂಲಕ ಹಾದುಹೋಗುವ ರೈಲು ಮಾರ್ಗಕ್ಕೆ ಸಂಬಂಧಿಸಿದಂತೆ ಪ್ರಸ್ತುತ ರೈಲ್ವೆ ಸಚಿವಾಲಯದ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ…

10 mins ago

ಬಿಜೆಪಿಗೆ ಅಣ್ಣಾಮಲೈ ಗುಡ್‌ಬೈ: ನಿತಿನ್‌ ನಬಿನ್‌ಗೆ ರಾಜೀನಾಮೆ ಸಲ್ಲಿಕೆ

ನವದೆಹಲಿ: ಮಾಜಿ ಐಪಿಎಸ್‌ ಅಧಿಕಾರಿ ಕೆ.ಅಣ್ಣಾಮಲೈ ಬಿಜೆಪಿಗೆ ಗುಡ್‌ಬೈ ಹೇಳಿದ್ದಾರೆ. ರಾಷ್ಟ್ರೀಯ ಅಧ್ಯಕ್ಷ ನಿತಿನ್‌ ನಬಿನ್‌ ಅವರನ್ನು ಭೇಟಿಯಾಗಿ ರಾಜೀನಾಮೆ…

2 hours ago

ತಮಿಳುನಾಡು ಮಾಜಿ ಸಿಎಂ ದಿ.ಜಯಲಲಿತಾ ಸಹೋದರ ವಾಸುದೇವನ್‌ ನಿಧನ

ಮೈಸೂರು: ತಮಿಳುನಾಡಿನ ಮಾಜಿ ಸಿಎಂ ದಿ. ಜಯಲಲಿತಾ ಅವರ ಸಹೋದರ ಎನ್.ಜೆ.ವಾಸುದೇವನ್‌ ಅವರು ಇಂದು ಬೆಳಿಗ್ಗೆ ವಿಧಿವಶರಾಗಿದ್ದಾರೆ. ಮೈಸೂರು ಜಿಲ್ಲೆಯ…

2 hours ago

ನಾಳೆ ನೂತನ ಸಿಎಂ ಆಗಿ ಡಿ.ಕೆ.ಶಿವಕುಮಾರ್‌ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ನಾಳೆ ಡಿ.ಕೆ.ಶಿವಕುಮಾರ್‌ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ನಾಳೆ ಸಂಜೆ 4.05ಕ್ಕೆ ಲೋಕಭವನದ ಗಾಜಿನ ಮನೆಯಲ್ಲಿ ನಡೆಯಲಿರುವ…

4 hours ago

ರಾಜ್ಯಕ್ಕೆ ಜೂನ್.‌5ರಂದು ಮುಂಗಾರು ಪ್ರವೇಶ

ಬೆಂಗಳೂರು: ರಾಜ್ಯಕ್ಕೆ ಜೂನ್.‌5ರಂದು ಮುಂಗಾರು ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಬಾರಿ ಮುಂಗಾರು ಪ್ರವೇಶ ತಡ…

4 hours ago

ನಿನಗೆ ಹುಚ್ಚು ಹಿಡಿದಿದ್ಯಾ?: ನೆತನ್ಯಾಹು ವಿರುದ್ಧ ಡೊನಾಲ್ಡ್‌ ಟ್ರಂಪ್‌ ಕೆಂಡಾಮಂಡಲ

ವಾಷಿಂಗ್ಟನ್:‌ ದೂರವಾಣಿ ಸಂಭಾಷಣೆ ವೇಳೆ ಅಮೆರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ವಿರುದ್ಧ ಆಕ್ರೋಶ…

5 hours ago