ಅಂತಾರಾಷ್ಟ್ರೀಯ

ಇರಾನ್:‌ ಖಾಸಿಂ ಸುಲೇಮಾನಿ ಪುಣ್ಯಸ್ಮರಣೆ ವೇಳೆ ಬಾಂಬ್‌ ಸ್ಪೋಟ; 100ಕ್ಕೂ ಹೆಚ್ಚು ಸಾವು

ಇಂದು ( ಜನವರಿ 3 ) ಇರಾನ್‌ ಸೇನಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಖಾಸಿಂ ಸುಲೇಮಾನಿ ಅವರ 3ನೇ ವರ್ಷದ ಪುಣ್ಯಸ್ಮರಣೆ ಇತ್ತು. ಹೀಗಾಗಿ ಕರ್ಮಾನ್‌ ನಗರದಲ್ಲಿರುವ ಖಾಸಿಂ ಸುಲೇಮಾನಿ ಸಮಾಧಿ ಬಳಿ ಹಲವಾರು ಮಂದಿ ಪಾಲ್ಗೊಂಡಿದ್ದರು.

ಇದನ್ನೇ ಗುರಿಯಾಗಿಸಿ ಬಾಂಬ್‌ ಸ್ಪೋಟ ನಡೆಸಲಾಗಿದ್ದು, ಖಾಸಿಂ ಸುಲೇಮಾನಿ ಸಮಾಧಿ ಸ್ಥಳದಲ್ಲಿ ಎರಡು ಬಾರಿ ಬಾಂಬ್‌ ಸ್ಪೋಟಗೊಂಡಿದೆ. ಸದ್ಯ ಸಾವಿನ ಸಂಖ್ಯೆ 100 ದಾಟಿದ್ದು, ಇನ್ನೂ ಹೆಚ್ಚಾಗುವ ಸಾಧ್ಯತೆಗಳಿವೆ. ಸದ್ಯ ಈ ಬಾಂಬ್‌ ಸ್ಪೋಟದಿಂದ ಸಾವಿಗೀಡಾದವರ ಹಾಗೂ ರಕ್ಷಣಾ ಕಾರ್ಯ ನಡೆಯುತ್ತಿರುವ ವಿಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.

ಇನ್ನು ಇರಾನ್‌ನ ಸೇನಾಧಿಕಾರಿಯಾಗಿದ್ದ ಖಾಸಿಂ ಸುಲೇಮಾನಿ 20220ರ ಜನವರಿ 3ರಂದು ಬಾಗ್ದಾದ್‌ ವಿಮಾನ ನಿಲ್ದಾಣದ ಹೊರ ಭಾಗದಲ್ಲಿ ಅಮೆರಿಕಾ ನಡೆಸಿದ ಕ್ಷಿಪಣಿ ದಾಳಿಯಲ್ಲಿ ಮೃತಪಟ್ಟಿದ್ದರು.

andolana

Share
Published by
andolana
Tags: Iran

Recent Posts

ಮಕ್ಕಳನ್ನು ಪ್ರಚೋದಿಸಬೇಡಿ, ಸರಿಯಾದ ದಾರಿ ತೋರಿಸಿ: ಪ್ರಧಾನಿ ಮೋದಿ ಮಹತ್ವದ ಸಂದೇಶ

ನವದೆಹಲಿ: ನೀಟ್‌-ಯುಜಿ 2026 ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಕುರಿತು ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ನಡುವೆ ಪ್ರಧಾನಿ ನರೇಂದ್ರ ಮೋದಿ…

4 hours ago

ಪ್ರಧಾನಿ ನಿವಾಸದ ಎದುರು ರಾಹುಲ್‌, ಪ್ರಿಯಾಂಕಾ ಪ್ರತಿಭಟನೆ

ನವದೆಹಲಿ: ದೆಹಲಿಯಲ್ಲಿ ಸಿಜೆಪಿ ಬೆಂಬಲಿಗರ ಮೇಲಿನ ಪೊಲೀಸರ ಕ್ರಮ ಖಂಡಿಸಿ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರಿಂದು ಪ್ರಧಾನಿ…

4 hours ago

ಖಾಸಗಿ ಆಸ್ಪತ್ರೆಗೆ ಸೋನಮ್‌ ವಾಂಗ್ಚುಕ್‌ ಸ್ಥಳಾಂತರಕ್ಕೆ ದೆಹಲಿ ಹೈಕೋರ್ಟ್‌ ಸೂಚನೆ

ನವದೆಹಲಿ: ಪರೀಕ್ಷಾ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಜೂನ್.‌28ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸೋನಮ್‌ ವಾಂಗ್ಚುಕ್‌ ಅವರನ್ನು ಇಲ್ಲಿನ ಸಫ್ದರ್‌ಜಂಗ್‌…

5 hours ago

ಹಾರಂಗಿ ಜಲಾಶಯ ಭರ್ತಿಗೆ 8 ಅಡಿ ಬಾಕಿ: ಅನ್ನದಾತರ ಮೊಗದಲ್ಲಿ ಮಂದಹಾಸ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಹಾರಂಗಿ ಜಲಾಶಯಕ್ಕೆ 3 ಸಾವಿರಕ್ಕೂ…

6 hours ago

ಹುಣಸೂರು: ಇಬ್ಬರು ಮಕ್ಕಳು, ಹೆಂಡತಿಯನ್ನು ಕೊಂದು ಪತಿ ಆತ್ಮಹತ್ಯೆ

ಮೈಸೂರು: ಇಬ್ಬರು ಮಕ್ಕಳು ಹಾಗೂ ಹೆಂಡತಿಯನ್ನು ಕೊಂದು ಬಳಿಕ ಪತಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ನಡೆದಿದೆ.…

6 hours ago

ಇಂದು ಚಲೋ ಸಂಸದ್ ಮುಂದುವರಿಯಲಿದೆ: ಅಭಿಜಿತ್‌ ದೀಪ್ಕೆ ಘೋಷಣೆ

ನವದೆಹಲಿ: ಇಂದು ತಮ್ಮ ಪ್ರತಿಭಟನೆ ಹಾಗು ಚಲೋ ಸಂಸದ್‌ ಮುಂದುವರಿಯಲಿದೆ ಎಂದು ಕಾಕ್ರೋಚ್‌ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ…

9 hours ago