ಅಂತಾರಾಷ್ಟ್ರೀಯ

ಆಪರೇಶನ್ ಅಜಯ್: ಇಸ್ರೇಲ್ ನಿಂದ ಕನ್ನಡಿಗರ ಸಹಿತ 212 ಭಾರತೀಯರ ಆಗಮನ

ನವದೆಹಲಿ : ಇಸ್ರೇಲ್ ಮತ್ತು ಫೆಲೆಸ್ತೀನ್ ನ ಹಮಾಸ್ ನಡುವೆ ಸಂಘರ್ಷ ಏರ್ಪಟ್ಟಿರುವ ಹಿನ್ನೆಲೆಯಲ್ಲಿ ಇಸ್ರೇಲ್ ನಲ್ಲಿರುವ ಭಾರತೀಯರನ್ನು ತಾಯ್ನಾಡಿಗೆ ಕರೆತರುವ ಕಾರ್ಯಾಚರಣೆ ಆರಂಭಗೊಂಡಿದೆ.

‘ಆಪರೇಷನ್ ಅಜಯ್’ ಕಾರ್ಯಾಚರಣೆಯಡಿಯಲ್ಲಿ ಇಸ್ರೇಲ್ನಿಂದ ಹೊರಟ ಮೊದಲ ವಿಮಾನದಲ್ಲಿ ಇಂದು(ಶುಕ್ರವಾರ) ಬೆಳಗ್ಗೆ ನವದೆಹಲಿಗೆ ಬಂದಿಳಿದ ಒಟ್ಟು 212 ಭಾರತೀಯರು ತಾಯ್ನಾಡಿಗೆ ಮರಳಿದ್ದಾರೆ. ನವದೆಹಲಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಪ್ರಯಾಣಿಕರನ್ನು ವಿಮಾನ ನಿಲ್ದಾಣದಲ್ಲಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಬರಮಾಡಿಕೊಂಡರು.

ಈ ವಿಮಾನದಲ್ಲಿ ಆಗಮಿಸಿದ ಕನ್ನಡಿಗರನ್ನು ಕರ್ನಾಟಕ ಸರಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ರಾಜ್ಯ ಸರ್ಕಾರದ ಪರವಾಗಿ ಬರಮಾಡಿಕೊಂಡು ಕುಶಲೋಪರಿ ವಿಚಾರಿಸಿದರು.

andolanait

Share
Published by
andolanait

Recent Posts

ನೂತನ ಸಚಿವರಿಗೆ ಖಾತೆ ಹಂಚಿಕೆ : ಯಾರಿಗೆ ಯಾವ ಹೊಣೆ? ಇಲ್ಲಿದೆ ಮಾಹಿತಿ

ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…

53 mins ago

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

3 hours ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

11 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

11 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

11 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

11 hours ago