ಅಂತಾರಾಷ್ಟ್ರೀಯ

ಡೀಪ್‌ ಫೇಕ್‌ ಬಗ್ಗೆ ಪ್ರಧಾನಿ ಮೋದಿಯ ಮೊದಲ ಪ್ರತಿಕ್ರಿಯೆ.!

ಬೆಂಗಳೂರು : ವಾಯ್ಸ್‌ ಆಫ್‌ ಗ್ಲೋಬಲ್‌ ಸೌತ್‌ ಸಮ್ಮಿಟ್‌ ವರ್ಚುವಲ್‌ ನಲ್ಲಿ ಭಾಗವಹಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ “ಡೀಪ್‌ ಫೇಕ್‌” ವೀಡಿಯೋಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಎಐ (ಕೃತಕ ಬುದ್ದಿಮತ್ತರ) ದೊಡ್ಡ ಸಮಸ್ಯೆಯಾಗಿದ್ದು, ಇದರ ಬಗ್ಗೆ ಜನರಿಗೆ ಸರಿಯಾದ ಮಾಹಿತಿ ನೀಡಲು ಅವರು ಮಾದ್ಯಮಗಳಿಗೆ ಮನವಿ ಮಾಡಿದ್ದಾರೆ.

ಕಾರ್ಯಕ್ರಮದಲ್ಲಿ ಡೀಪ್‌ ಫೇಕ್‌ ಕುರಿತು ಮಾತನಾಡಿದ ಪ್ರಧಾನಿ ಮೋದಿ “ಇತ್ತೀಚೆಗೆ ನಾನು ಹಾಡು ಹಾಡುತ್ತಿರುವ ವೀಡಿಯೋ ನೋಡಿದೆ. ನನ್ನು ಇಷ್ಟಪಡುವ ಜನರು ಅದನ್ನು ಪಾರ್ವರ್ಡ ಮಾಡಿದ್ದಾರೆ. ಅಲ್ಲದೇ ಈ ಡೀಪ್‌ ಸಮಸ್ಯೆ ದೊಡ್ಡದಾಗಿದ್ದು, ಚಾಟ್‌ ಜಿಪಿಟಿಯು ಇದರ ಬಗ್ಗೆ ಬಳೆಕೆದಾರರಿಗೆ ಎಚ್ಚರಿಕೆ ನೀಡಬೇಕು ಎಂದು ಪ್ರಧಾನಿ ಸಲಹೆ ನೀಡಿದರು.

ಈ ತಂತ್ರಜ್ಞಾನವು ಸೌಥ್‌ ಮತ್ತು ನಾರ್ಥ್‌ ಗ್ಲೋಬಲ್‌ ನಡುವಿನ ಅಂತರವನ್ನು ಹೆಚ್ಚಿಸಬಾರದೆಂದು ಭಾರತ ಭಾವಿಸುತ್ತದೆ. ಎಐ ನ್ನು ಹಾಗೂ ತಂತ್ರಜ್ಞಾನವನ್ನು ಜವಾಬ್ದಾರಿಯಿಂದ ಬಳಸಬೇಕು. ಈ ಬಗ್ಗೆ ಮಾತನಾಡಲು ಎಲ್ಲಾ ರಾಷ್ಟ್ರಗಳಿಗೂ ಇದು ಸೂಕ್ತ ಸಮಯ. ಇವುಗಳನ್ನು ಉತ್ತೇಜಿಸಲು ಮುಂದಿನ ತಿಂಗಳು ಭಾರತವು ಆರ್ಟಿಫಿಷಿಯಲ್‌ ಗ್ಲೇಬಲ್‌ ಪಾರ್ಟ್ನರ್‌ಶಿಪ್‌ ಸಮ್ಮಿಟ್‌ಗೆ ಆತಿಥ್ಯ ವಹಿಸಲಿದೆ ಎದು ಪ್ರಧಾನಿ ಮೋದಿ ತಿಳಿಸಿದರು.

ಜಿ20 ಸಭೆಗಳಲ್ಲಿ ಗ್ಲೋಬಲ್​ ಸೌಥ್ ಆದ್ಯತೆ : ದೆಹಲಿ ಜಿ-20 ಡಿಕ್ಲರೇಶನ್‌ನಲ್ಲಿ ಗ್ಲೋಬಲ್ ಸೌತ್ ವಿಷಯವನ್ನು ಸೇರಿಸಲಾಗಿದೆ ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ನೆನಪಿಸಿದ್ದಾರೆ. ಕಳೆದ ವರ್ಷ ನಡೆದ ಜಿ20 ಸಭೆಗಳಲ್ಲಿ ಗ್ಲೋಬಲ್​ ಸೌಥ್ ಆದ್ಯತೆಯನ್ನು ಭಾರತ ವಿವರಿಸಿದೆ ಎಂದು ಮೋದಿ ಹೇಳಿದ್ದಾರೆ. ಕಳೆದ ವರ್ಷ ಡಿಸೆಂಬರ್‌ನಲ್ಲಿ ಭಾರತವು ಜಿ20 ಅಧ್ಯಕ್ಷ ಸ್ಥಾನವನ್ನು ಒಪ್ಪಿಕೊಂಡಾಗ, ಗ್ಲೋಬಲ್​​ ಸೌತ್ ಧ್ವನಿಯನ್ನು ಎತ್ತುವ ಜವಾಬ್ದಾರಿಯನ್ನು ನಾವು ತೆಗೆದುಕೊಂಡಿದ್ದೇವೆ. ಜಿ20 ಅನ್ನು ಅಂತರ್ಗತ, ಮಾನವೀಯ ಕೇಂದ್ರವನ್ನಾಗಿ ಮಾಡುವುದು ನಮ್ಮ ಆದ್ಯತೆಯಾಗಿ ತೆಗೆದುಕೊಂಡಿದ್ದೇವು. ಅದರ ಭಾಗವಾಗಿ ನಾವು ಈ ವರ್ಷದ ಜನವರಿಯಲ್ಲಿ ಮೊದಲ ಬಾರಿಗೆ ವಾಯ್ಸ್ ಆಫ್ ಗ್ಲೋಬಲ್ ಸೌತ್ ಸಮ್ಮಿಟ್ ಆಯೋಜಿಸಿದ್ದೇವೆ ಎಂದು ಪ್ರಧಾನಿ ಮೋದಿ ವಿವರಿಸಿದರು.

andolanait

Share
Published by
andolanait

Recent Posts

ʼಗ್ಯಾರಂಟಿʼ ಜನರ ಬದುಕಿನ ಆಧಾರ

ಬೆಳಗಾವಿ(ಸುವರ್ಣ ವಿಧಾನ ಸೌಧ) : ಗ್ಯಾರಂಟಿ ಯೋಜನೆಗಳ ಮೂಲಕ ನಾಗರಿಕರಿಗೆ ನೇರವಾಗಿ ಹಣ ವರ್ಗಾವಣೆಯಿಂದ ಅವರ ಆರ್ಥಿಕ ಬದುಕು ಬಹಳಷ್ಟು…

10 mins ago

ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

ಮೈಸೂರು : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ 2025-26ನೇ ಸಾಲಿನ ಎಸ್.ಸಿ.ಎಸ್.ಪಿ ಮತ್ತು ಟಿ.ಎಸ್.ಪಿ ಯೋಜನೆಯಡಿ ಪರಿಶಿಷ್ಟ…

35 mins ago

ತೊಗರಿ – ಕಬ್ಬಿಗೆ ಬೆಂಬಲ ಬೆಲೆ ನಿಗದಿಗೆ ಒತ್ತಾಯ ; ಸಿಎಂ‌ ಪತ್ರದೊಂದಿಗೆ ಕೇಂದ್ರ ಸಚಿವರಿಗೆ ಮನವಿ ನೀಡಿದ ಸಂಸದರ ನಿಯೋಗ

ಹೊಸದಿಲ್ಲಿ : ಕರ್ನಾಟಕ ರಾಜ್ಯದಲ್ಲಿ‌ ಭಾರತದ ರಾಷ್ಟ್ರೀಯ ಕೃಷಿ‌ ಸಹಕಾರಿ ಮಾರುಕಟ್ಟೆ ಒಕ್ಕೂಟ ಹಾಗೂ ಭಾರತದ ರಾಷ್ಟ್ರೀಯ ಸಹಕಾರಿ ಗ್ರಾಹಕರ…

1 hour ago

ಹಾಡಿ ಕುಟುಂಬಗಳಿಗೆ ಗ್ಯಾರಂಟಿ ಯೋಜನೆ ತಲುಪಿಸಿ: ಅರುಣ್ ಕುಮಾರ್

ಮೈಸೂರು : ಜಿಲ್ಲೆಯಲ್ಲಿರುವ ಹಾಡಿಗಳಲ್ಲಿ ವಾಸವಾಗಿರುವ ಕುಟುಂಬಗಳಿಗೆ ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳನ್ನು ತಲುಪಿಸಿ, ಅವರನ್ನು ಆರ್ಥಿಕವಾಗಿ ಸಬಲರನ್ನಾಗಿ…

2 hours ago

ಗ್ಯಾರಂಟಿ ಯೋಜನೆಗಳಿಂದಲೇ ರಾಜ್ಯದ ಜನತೆಯ ಮನಸ್ಸನ್ನು ಗೆಲ್ಲಲು ಸಾಧ್ಯವಿಲ್ಲ: ಕೆ.ಎನ್.ರಾಜಣ್ಣ

ಬೆಳಗಾವಿ: ಗ್ಯಾರಂಟಿ ಯೋಜನೆಗಳಿಂದಲೇ ರಾಜ್ಯದ ಜನತೆಯ ಮನಸ್ಸನ್ನು ಗೆಲ್ಲಲು ಸಾಧ್ಯವಿಲ್ಲ, ಗ್ಯಾರಂಟಿ ಯೋಜನೆಗಳ ಜೊತೆ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕೆಲಸಗಳು ಕೂಡ…

3 hours ago

ಡೆವಿಲ್‌ ಸಿನಿಮಾ ಬ್ಲಾಕ್‌ ಬಸ್ಟರ್‌ ಆಗಲಿ: ನಟ ದರ್ಶನ್‌ಗೆ ರಿಷಬ್‌ ಶೆಟ್ಟಿ ವಿಶ್‌

ಬೆಂಗಳೂರು: ನಾಳೆ ದರ್ಶನ್‌ ಅಭಿನಯದ ಡೆವಿಲ್‌ ಸಿನಿಮಾ ಬಿಡುಗಡೆ ಆಗುತ್ತಿರುವ ಹಿನ್ನೆಲೆಯಲ್ಲಿ ಡಿ ಬಾಸ್‌ ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದೆ.…

3 hours ago