ಬೆಂಗಳೂರು: ಟಾಲಿವುಡ್ ನಟ ಅಲ್ಲು ಅರ್ಜುನ್ ಅಭಿನಯದ ಪುಷ್ಪ 2 ಸಿನಿಮಾದ ಗುರುವಾರದ ಮುಂಜಾನೆ ಶೋಗಳು ರದ್ದಾಗಿವೆ.
ಕರ್ನಾಟಕ ಸಿನಿಮಾ ರೆಗ್ಯುಲೇಷನ್ ಕಾಯ್ದೆಯಡಿ ಬೆಳಗ್ಗೆ 6:30ರ ಮೊದಲು ಹಾಗೂ ರಾತ್ರಿ 10:30 ರ ನಂತರ ಸಿನಿಮಾ ಪ್ರದರ್ಶನಕ್ಕೆ ಅವಕಾಶವಿಲ್ಲ. ಹೀಗಾಗಿ ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್ ಬೆಂಗಳೂರಿನ ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ದರು.
ಈ ಬೆನ್ನಲ್ಲೇ ನಿಯಮ ಉಲ್ಲಂಘಿಸುವ ಚಿತ್ರಮಂದಿರಗಳ ವಿರುದ್ದ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ನಗರ ಪೊಲೀಸ್ ಆಯುಕ್ತರಿಗೆ ಮತ್ತು ಬೆಂಗಳೂರು ಗ್ರಾಮಾಂತರ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚಿಸಿದ್ದರು.
ಬಳಿಕ ಕರ್ನಾಟಕದಲ್ಲಿ ಪುಷ್ಪ-2 ಸಿನಿಮಾದ ಬುಧವಾರದ ಮಿಡ್ನೈಟ್ ಶೋ ಹಾಗೂ ಗುರುವಾರ ಮುಂಜಾನೆ ಶೋಗಳನ್ನು ರದ್ದಗೊಳಿಸಲಾಗದೆ. ಈ ಬಗ್ಗೆ ಚಿತ್ರತಂಡವೇ ಅಧಿಕೃತ ಮಾಹಿತಿ ನೀಡಿದ್ದು, ಜಿಲ್ಲಾಧಿಕಾರಿಗಳ ಆದೇಶದಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದೆ.
ಟೆಹ್ರಾನ್ : ಇಷ್ಟು ದಿನ ತನ್ನ ನೆರೆಹೊರೆಯ ದೇಶಗಳಲ್ಲಿರುವ ಅಮೆರಿಕ ಸೇನಾ ನೆಲೆಗಳ ಮೇಲೆ ದಾಳಿ ಮಾಡುತ್ತಿದ್ದ ಇರಾನ್ ಇದೀಗ…
ಬೆಂಗಳೂರು : ಭರ್ಜರಿ ಪ್ರದರ್ಶನ ಕಾಣುತ್ತಿರು ಧುರಂಧರ್ 2 ಸಿನಿಮಾ ನಿರಾಸೆ ಮೂಡಿಸಿದ್ದು, ಚಿತ್ರಮಂದಿರಕ್ಕೆ ಹೋಗಿ ನಿಮ್ಮ ಸಮಯ ಮತ್ತು…
ಮೈಸೂರು : ಯುಗಾದಿ ಮತ್ತು ರಂಜಾನ್ ಹಬ್ಬದ ಪ್ರಯುಕ್ತ ಸಾಲು ಸಾಲು ಸರಣಿ ರಜೆ ಹಿನ್ನೆಲೆ ಮೈಸೂರಿನ ಪ್ರಮುಖ ಪ್ರವಾಸಿ…
ಬೆಂಗಳೂರು: ರಾಜ್ಯದಲ್ಲಿ ಸಾರಿಗೆ ಬಸ್ ಟಿಕೆಟ್ ದರವನ್ನು ಏರಿಕೆ ಮಾಡುವುದಿಲ್ಲ ಎಂದು ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು…
ಹಾಸನ: ಜೂಜಾಡುವ ವೇಲೆ ಪೊಲೀಸರು ದಾಳಿ ನಡೆಸಿದ ಪರಿಣಾಮ ತಪ್ಪಿಸಿಕೊಂಡು ಓಡುವ ವೇಳೆ ಆಯತಪ್ಪಿ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ…
ಮೈಸೂರು: ನಾಡಿನಾದ್ಯಂತ ರಂಜಾನ್ ಹಬ್ಬದ ಸಂಭ್ರಮ ಮನೆಮಾಡಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸುವ ಮೂಲಕ…