ಜೆರುಸಲೇಂ: ಇಸ್ರೇಲ್ ಮೇಲೆ ಹಮಾಸ್ ದಾಳಿ ನಡೆಸಿ ಕನಿಷ್ಠ 22 ಮಂದಿ ಮೃತಪಟ್ಟಿರುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಆಘಾತ ವ್ಯಕ್ತಪಡಿಸಿದ್ದಾರೆ.
ಈ ಕಷ್ಟದ ಸಮಯದಲ್ಲಿ ಭಾರತವು ಇಸ್ರೇಲ್ನೊಂದಿಗೆ ಒಗ್ಗಟ್ಟಿನಲ್ಲಿ ನಿಲ್ಲುತ್ತದೆ ಎಂದು ಟ್ವೀಟ್ ಮಾಡಿದ್ದಾರೆ. ಇಸ್ರೇಲ್ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಸುದ್ದಿಯಿಂದ ತೀವ್ರ ಆಘಾತವಾಗಿದೆ. ಮುಗ್ದ ಜನರು ಬಲಿಯಾಗಿದ್ದಾರೆ ಅವರಿಗೆ ಸಂತಾಪಗಳು. ಈ ಕಷ್ಟದ ಸಮಯದಲ್ಲಿ ನಾವು ಇಸ್ರೇಲ್ನೊಂದಿಗೆ ಒಗ್ಗಟ್ಟಿನಲ್ಲಿ ನಿಲ್ಲುತ್ತೇವೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಯುದ್ಧ ಘೋಷಿಸಿದ್ದಾರೆ. ಇಂದು ಬೆಳಗಿನ ಜಾವದಲ್ಲಿ ಗಾಜಾದಿಂದ ಹಮಾಸ್ ಉಗ್ರಗಾಮಿಗಳು ನಡೆಸಿದ ಹಠಾತ್ ದಾಳಿಯು ಕನಿಷ್ಠ 22 ಇಸ್ರೇಲಿಗಳನ್ನು ಬಲಿ ತೆಗೆದುಕೊಂಡಿದೆ.
ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ…
ಮದ್ದೂರು : ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್ ದಿವಾಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ…
ಬೆಂಗಳೂರು : ಗ್ರಾಮಗಳಿಗೆ ನುಗ್ಗಿ ಬೆಳೆಹಾನಿ, ಜೀವಹಾನಿ ಮಾಡುತ್ತಿರುವ ಆನೆಗಳ ಸೆರೆಗೆ ಆದೇಶ ನೀಡಿದ್ದು, ಈಗಾಗಲೇ 2 ಆನೆ ಸೆರೆ…
ಬೆಂಗಳೂರು : ಭದ್ರಾ ಅಭಯಾರಣ್ಯದ ಪರಿಸರ ಸೂಕ್ಷ್ಮ ವಲಯ ಪ್ರದೇಶವನ್ನು ನಿಗದಿ ಪಡಿಸುವ ಕುರಿತಂತೆ ಚಿಕ್ಕಮಗಳೂರು ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ…
ಹೊಸದಿಲ್ಲಿ : ಎಲ್ಪಿಜಿ ಸಿಲಿಂಡರ್ ರಿಫಿಲಿಂಗ್ ಸಮಯ ಮಿತಿ ಬದಲಾವಣೆ ಬಗ್ಗೆ ಹಲವು ಊಹಾಪೋಹಗಳು ಹರಡಿದ್ದು, ಇದೀಗ ಪೆಟ್ರೋಲಿಯಂ ಮತ್ತು…
ನಾಪೋಕ್ಲು : ದ್ವಿಚಕ್ರ ವಾಹನವೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಚೈಯಂಡಾಣೆಯ ನರಿಯಂದಡ ಗ್ರಾಮದಲ್ಲಿ ಜರುಗಿದೆ. ಸ್ಥಳೀಯ…