ಅಂತಾರಾಷ್ಟ್ರೀಯ

ಏ.೮ ರಂದು ವರ್ಷದ ಮೊದಲ ಸೂರ್ಯಗ್ರಹಣ: ಭಾರತದಲ್ಲಿ ಗೋಚರಿಸಲ್ಲ ಗ್ರಹಣ?

ನವದೆಹಲಿ: ಈ ವರ್ಷದ (2024) ಮೊದಲ ಸೂರ್ಯಗ್ರಹಣ ಇದೇ ಏಪ್ರಿಲ್‌ ೮ ರಂದು ಸಂಭವಿಸಲಿದೆ ಎಂದು ವಿಜ್ಞಾನಿಗಳು ಮಾಹಿತಿ ನೀಡಿದ್ದಾರೆ.

ಈ ಸೂರ್ಯಗ್ರಹಣ ಏ.೮ರ ಸೋಮವಾರದಂದು ಗೋಚರಿಸಲಿದೆ. ಆದರೆ ಈ ಗ್ರಹಣ ಭಾರತದಲ್ಲಿ ಗೋಚರವಾಗುತ್ತಿಲ್ಲ. ಏಕೆಂದರೆ ಸೂರ್ಯಗ್ರಹಣ ಸಂಭವಿಸುವಾಗ ಭಾರತದಲ್ಲಿ ಮಧ್ಯರಾತ್ರಿಯಾಗಿರುತ್ತದೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ.

ಸೂರ್ಯಗ್ರಹಣ ಹೇಗೆ ಸಂಭವಿಸುತ್ತದೆ?

ಚಂದ್ರನ ನೆರಳು ಸೋಪೂರ್ಣೌಾಗಿ ಸೂರ್ಯನ ಮೇಲೈ ಮೇಲೆ ಬಿದ್ದಾಗ ಸಂಪೂರ್ಣ ಸೂರ್ಯನ ಬೆಳಕು ಭೂಮಿಯ ಮೇಲೆ ಬೀಳುದೇ ಇದ್ದಾಗ ಸೂರ್ಯಗ್ರಹಣ ಸಂಭವಿಸುತ್ತದೆ. ಚಂದ್ರನ ನೆರಳು ಭೂಮಿಯ ಮೇಲ್ಮೈಯಲ್ಲಿ ವೇಗವಾಗಿ ಚಲಿಸುವಾಗ ಸೂರ್ಯಗ್ರಹಣ ಗೋಚರವಾಗುತ್ತದೆ. ಇದು ನಿರ್ದಿಷ್ಟ ಅವಧಿಯವರೆಗೆ ಮಾತ್ರ ಸಂಭವಿಸುತ್ತದೆ.

ಎಲ್ಲೆಲ್ಲಿ ಗ್ರಹಣ ಗೋಚರ?

ಈ ಬಾರಿ ಸೂರ್ಯಗ್ರಹಣವು ಉತ್ತರ ಅಮೆರಿಕದಲ್ಲಿ ಕಾಣಿಸುತ್ತದೆ. ಮೆಕ್ಸಿಕೋ, ಯುನೈಟೆಡ್ ಸ್ಟೇಟ್ಸ್ ಮತ್ತು ಕೆನಡಾದಲ್ಲಿ ಸ್ಥಳೀಯ ಕಾಲಮಾನ ಬೆಳಗ್ಗೆ 11.07ರ ಸುಮಾರಿಗೆ ಸೂರ್ಯಗ್ರಹಣ ಪ್ರಾರಂಭವಾಗಲಿದೆ.

ಪೆಸಿಫಿಕ್ ಕರಾವಳಿಯ ಪ್ರದೇಶದ ಮೆಕ್ಸಿಕೋದಲ್ಲಿ ಮೊದಲು ಸೂರ್ಯಗ್ರಹಣ ಗೋಚರವಾಗಲಿದೆ. ಅಲ್ಲದೆ ಟೆಕ್ಸಾಸ್, ಒಕ್ಲಹೋಮ, ಅರ್ಕಾನ್ಸಾಸ್, ಮಿಸೌರಿ, ಇಲಿನಾಯ್ಸ್, ಕೆಂಟುಕಿ, ಇಂಡಿಯಾನಾ, ಓಹಿಯೋ, ಪೆನ್ಸಿಲ್ವೇನಿಯಾ, ನ್ಯೂಯಾರ್ಕ್, ವರ್ಮೊಂಟ್, ನ್ಯೂ ಹ್ಯಾಂಪ್‌ಶೈರ್ ಮತ್ತು ಮೈನೆ ಮೊದಲಾದ ರಾಜ್ಯಗಳಲ್ಲಿ ಸಂಪೂರ್ಣ ಸೂರ್ಯಗ್ರಹಣ ಗೋಚರವಾಗುತ್ತದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Share
Published by
ವಾಸು ವಿ ಹೊಂಗನೂರು

Recent Posts

ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆಯಾದರೆ ಮಾತ್ರ ಎಸ್‌ಸಿ,ಎಸ್‌ಟಿ ಕಾಯ್ದೆ ಅನ್ವಯ ; ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…

10 hours ago

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

14 hours ago

ಶೂಟೌಟ್‌ ಪ್ರಕರಣ ; ಮೃತರು ಬೇಟೆಗಾರರು ಎಂಬುದಕ್ಕೆ ಮತ್ತಷ್ಟು ಸಾಕ್ಷ್ಯ ಬಿಡುಗಡೆ ಮಾಡಿದ ಅರಣ್ಯ ಇಲಾಖೆ

ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್​​ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…

14 hours ago

ನಕಲಿ ಔಷಧ ಜಾಲ ಪತ್ತೆ ಪ್ರಕರಣ ; ಎಸ್‌ಐಟಿ ತನಿಖೆಗೆ ಆದೇಶ

ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…

15 hours ago

ಮುಡಾ ಬದಲಿ ನಿವೇಶನಗಳ ಹಂಚಿಕೆ ಆದೇಶ ರದ್ದು ; ಮುಯ್ಯಿಗೆ ಮುಯ್ಯಿ ತೀರಿಸಿಕೊಂಡ ಸಚಿವ ಯತೀಂದ್ರ

ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್‌ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…

15 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ

ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ   72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…

16 hours ago