ಮೈಸೂರು: ಇಂದು 70ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಮೈಸೂರಿನ ಓವಲ್ ಮೈದಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಅವರು ಧ್ವಜಾರೋಹಣ ನೆರವೇರಿಸಿದರು.
ಧ್ವಜಾರೋಹಣ ನೆರವೇರಿಸಿದ ನಂತರ ತೆರದ ವಾಹನದಲ್ಲಿ ಗೌರವ ವಂದನೆ ಸ್ವೀಕರಿಸಿದರು.
ಇದನ್ನು ಓದಿ: ಕನ್ನಡ ರಾಜ್ಯೋತ್ಸವ: ಕಂಠೀರವ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ
ಇನ್ನು ಧ್ವಜಾರೋಹಣಕ್ಕೂ ಮುನ್ನ ಸಚಿವ ಎಚ್.ಸಿ.ಮಹದೇವಪ್ಪ ಅವರು, ಮೈಸೂರು ಅರಮನೆಯಲ್ಲಿರುವ ರಾಜ್ಯದ ಏಕೈಕ ಜಯಭುವನೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು. ಬಳಿಕ ಜೈಭುವನೇಶ್ವರಿ ಮೂರ್ತಿಯನ್ನು ವಾಹನಲ್ಲಿಟ್ಟು ಓವಲ್ ಮೈದಾನದವರೆಗೆ ಮೆರವಣಿಗೆ ನಡೆಸಲಾಯಿತು. ಈ ಮೆರವಣಿಗೆಗೆ ಸಚಿವ ಡಾ.ಎಚ್.ಸಿ ಮಹದೇವಪ್ಪ, ಜಿಲ್ಲಾಧಿಕಾರಿ ಲಕ್ಷ್ಮಿಕಾಂತ್ ರೆಡ್ಡಿ ಚಾಲನೆ ನೀಡಿದರು.
ಬಳಿಕ ಓವಲ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿ ತೆರೆದ ವಾಹನದಲ್ಲಿ ಗೌರವ ವಂದನೆ ಸ್ವೀಕರಿಸಿದರು.
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…
ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್ ಫಾರ್ಮ್ಗಳಲ್ಲಿ ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…
ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…
ದೆಹಲಿ ಕಣ್ಣೋಟ ಶಿವಾಜಿ ಗಣೇಶನ್ ಅವರ ವಾರದ ಅಂಕಣ ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…