Mysore
20
clear sky

Social Media

ಮಂಗಳವಾರ, 17 ಮಾರ್ಚ್ 2026
Light
Dark

ಪಿರಿಯಾಪಟ್ಟಣ: ಸಿಡಿಲು ಬಡಿದು ಹೊತ್ತಿ ಉರಿದ ತೆಂಗಿನ ಮರ

ಪಿರಿಯಾಪಟ್ಟಣ: ಮೈಸೂರು ಜಿಲ್ಲೆಯ ಹಲವೆಡೆ ವರ್ಷದ ಮೊದಲ ಮಳೆಯಾಗುತ್ತಿದ್ದು, ಪಿರಿಯಾಪಟ್ಟಣದಲ್ಲಿ ಸಿಡಿಲು ಬಡಿದು ತೆಂಗಿನ ಮರ ಧಗಧಗನೇ ಹೊತ್ತಿ ಉರಿದಿದೆ.

ಮೈಸೂರು ಜಿಲ್ಲೆ ಪಿರಿಯಾಪಟ್ಟಣ ಹಾಗೂ ಬೆಟ್ಟದಪುರ ಸುತ್ತಮುತ್ತ ಭಾರೀ ಮಳೆಯಾಗಿದ್ದು, ಮೊದಲ ದಿನವೇ ಗುಡುಗು ಸಹಿತ ಧಾರಾಕಾರ ಮಳೆ ಸುರಿದಿದೆ.

ಈ ಹಿನ್ನೆಲೆಯಲ್ಲಿ ಸಿಡಿಲು ಬಡಿದು ತೆಂಗಿನ ಮರ ಹೊತ್ತಿ ಉರಿದ ಘಟನೆ ನಡೆದಿದೆ. ಅದೃಷ್ಟವಶಾತ್‌ ಅಕ್ಕಪಕ್ಕದಲ್ಲಿದ್ದ ಜನರಿಗೆ ಯಾವುದೇ ತೊಂದರೆಯಾಗಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

 

Tags:
error: Content is protected !!