ಮೈಸೂರು: ಆಕಸ್ಮಿಕವಾಗಿ ಚರಂಡಿಗೆ ಬಿದ್ದಿದ್ದ ಹಸುವನ್ನು ರಕ್ಷಣೆ ಮಾಡಲಾಗಿದೆ.
ಮೈಸೂರಿನ ನ್ಯೂ ಕಾಂತರಾಜ ಅರಸು ರಸ್ತೆಯ ನಿವೇದಿತಾ ನಗರ ಪಾರ್ಕ್ ಪಕ್ಕದಲ್ಲಿರುವ ಹೋಟೆಲ್ ಮುಂಭಾಗ ಹಸುವೊಂದು ಆಕಸ್ಮಿಕವಾಗಿ ಚರಂಡಿಗೆ ಬಿದ್ದಿತ್ತು.
ಕೂಡಲೇ ಸ್ಥಳೀಯರಾದ ಮಾದೇಶ್ ಎಂಬುವವರು, ಜಿಲ್ಲಾಧಿಕಾರಿಗಳ ಕಂಟ್ರೋಲ್ ರೂಮ್ಗೆ ಕರೆ ಮಾಡಿ ವಿಷಯ ತಿಳಿಸಿದರು. ತಕ್ಷಣ ಕರೆಗೆ ಸ್ಪಂದಿಸಿದ ಸಿಬ್ಬಂದಿ ಕೀರ್ತಿ ಅವರು, ಮೈಸೂರು ಮಹಾನಗರ ಪಾಲಿಕೆಯ ಫೈರ್ ಇಂಜಿನ್ ಡಿಪಾರ್ಟ್ಮೆಂಟ್ ಅವರನ್ನು ಸ್ಥಳಕ್ಕೆ ಕಳುಹಿಸಿ ಅಪಾಯದಲ್ಲಿದ್ದ ಹಸುವನ್ನು ರಕ್ಷಣೆ ಮಾಡಲಾಗಿದೆ.
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…