ಮೈಸೂರು: ಚಾಮುಂಡಿಬೆಟ್ಟದ ರಸ್ತೆಯಲ್ಲಿ ವಿದ್ಯುತ್ ಕಂಬವೊಂದು ಧರೆಗುರುಳಿರುವ ಘಟನೆ ನಡೆದಿದೆ.
ಅದೃಷ್ಟವಶಾತ್ ಘಟನೆ ನಡೆಯುವ ವೇಳೆ ಯಾರು ಇಲ್ಲದ ಪರಿಣಾಮ ಮುಂದೆ ಆಗಬಹುದಾದ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ. ವಿದ್ಯುತ್ ಕಂಬ ಉರುಳಿದ ಪರಿಣಾಮ ರಸ್ತೆ ಸಂಚಾರ ಕೆಲ ಕಾಲ ಬಂದ್ ಆಗಿತ್ತು.
ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಸೆಸ್ಕ್ ಸಿಬ್ಬಂದಿ ರಸ್ತೆಗೆ ಬಿದ್ದಿದ್ದ ಕಂಬವನ್ನು ತೆರವುಗೊಳಿಸಿ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.
ಹನೂರು : ಶ್ರೀ ಕ್ಷೇತ್ರ ನಾಗಮಲೆಗೆ ತೆರಳುತ್ತಿದ್ದ ಬಾಲಕನ ಮೇಲೆ ದಾಳಿ ಮಾಡಿ ಸಾವಿಗೆ ಕಾರಣವಾಗಿದ್ದ ಚಿರತೆಯನ್ನು ಸೆರೆ ಹಿಡಿಯುವಲ್ಲಿ…
ವಾಷಿಂಗ್ಟನ್ : ಅಮೆರಿಕದ ಶ್ವೇತ ಭವನದ ಭದ್ರತಾ ತಪಾಸಣಾ ಕೇಂದ್ರದ ಬಳಿ ಶನಿವಾರ ಸಂಜೆ ಭೀಕರ ಗುಂಡಿನ ದಾಳಿ ನಡೆದಿದ್ದು…
ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ…
ಆನೇಕಲ್ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…
ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…