ಮೈಸೂರು: ಪ್ರೇಯಸಿ ಮದುವೆಯಾಗಿ ದೂರವಾಗಿದ್ದಕ್ಕೆ ಲವರ್ ಬಾಯ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿನ ಮೇಗಳಾಪುರದಲ್ಲಿ ನಡೆದಿದೆ.
ಮೈಸೂರು ತಾಲ್ಲೂಕಿನ ಯಲಚೇನಹಳ್ಳಿ ಗ್ರಾಮದ ವಿನಯ್ ಎಂಬಾತನೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದಾನೆ.
ವಿನಯ್ ಬಾಲ್ಯದಿಂದಲೂ ಒಂದು ಹುಡುಗಿಯನ್ನು ಪ್ರೀತಿಸುತ್ತಿದ್ದ. ಆ ಹುಡುಗಿಯೂ ಕೂಡ ವಿನಯ್ನನ್ನು ಬಾಲ್ಯದಿಂದಲೂ ಪ್ರೀತಿಸುತ್ತಿದ್ದಳು.
ಆದರೆ ಹುಡುಗಿ ಕುಟುಂಬದವರು ಬೇರೆ ಹುಡುಗನ ಜೊತೆ ಮದುವೆ ಮಾಡಿಕೊಟ್ಟಿದ್ದರು. ಆದರೂ ಸಹ ಇಬ್ಬರ ಪ್ರೀತಿ ಮುಂದುವರಿದಿತ್ತು. ಈ ವಿಚಾರ ಕುಟುಂಬಸ್ಥರಿಗೆ ಗೊತ್ತಾದ ಹಿನ್ನೆಲೆಯಲ್ಲಿ ಅಂತಿಮವಾಗಿ ವಿನಯ್ನಿಂದ ಆಕೆ ದೂರವಾಗಿದ್ದಾಳೆ. ಇದರಿಂದ ಮನನೊಂದು ವಿನಯ್ ಪ್ರಾಣ ಕಳೆದುಕೊಂಡಿದ್ದಾನೆ.
ಘಟನೆ ನಡೆಯುತ್ತಿದ್ದಂತೆ ರೊಚ್ಚಿಗೆದ್ದ ವಿನಯ್ ಮನೆಯವರು, ಈ ಸಾವಿಗೆ ಯುವತಿಯ ಮನೆಯವರೇ ಕಾರಣ ಎಂದು ಗಂಭೀರ ಆರೋಪ ಮಾಡಿದ್ದಾರೆ.
ಈ ಸಂಬಂಧ ಇಲವಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…
ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…
ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…