Actor Darshan Visits Chamundi Hill
ಮೈಸೂರು: ಇಂದು ಆಷಾಢ ಮಾಸದ ಎರಡನೇ ಶುಕ್ರವಾರವಾಗಿರುವ ಹಿನ್ನೆಲೆಯಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ತಾಯಿಯ ದರ್ಶನ ಪಡೆದರು.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ವರ್ಷ ಜೈಲಿನಲ್ಲಿದ್ದ ಕಾರಣ ದರ್ಶನ್ ಅವರು ಬೆಟ್ಟಕ್ಕೆ ಭೇಟಿ ನೀಡಿರಲಿಲ್ಲ.
ಆದರೆ ಈಗ ಜಾಮೀನಿನ ಮೇಲೆ ಹೊರಬಂದಿರುವ ಹಿನ್ನೆಲೆಯಲ್ಲಿ ಇಂದು ದಂಪತಿ ಸಮೇತ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ತಾಯಿಯ ದರ್ಶನ ಪಡೆದರು.
ಇನ್ನು ದರ್ಶನ್ ಆಗಮಿಸುತ್ತಿದ್ದಂತೆ ನಟನ ಕಾರನ್ನು ಸುತ್ತುವರಿದ ಅಭಿಮಾನಿಗಳು,
ಜೈ ಡಿ ಬಾಸ್ ಎಂದು ಘೋಷಣೆ ಕೂಗುತ್ತ ಫೋಟೋ ತೆಗೆದುಕೊಳ್ಳಲು ಮುಂದಾದರು.
ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಇರಾನ್-ಇಸ್ರೇಲ್-ಅಮೆರಿಕಾ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ವಾಯುಪ್ರದೇಶದಲ್ಲಿ ತುರ್ತು ನಿರ್ಬಂಧಗಳು ಜಾರಿಯಾಗಿರುವುದರಿಂದ ದೆಹಲಿಯಿಂದ ಮ್ಯಾಂಚೆಸ್ಟರ್ಗೆ ಹೋಗುತಿದ್ದ ಇಂಡಿಗೊ…
ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ಈ ಬಾರಿಯ ಆರ್ಥಿಕ ವರ್ಷದ ಬಜೆಟ್ನಲ್ಲಿ ನಗರದ ಸಮಗ್ರ ಅಭಿವೃದ್ಧಿಗೆ ತೀವ್ರ…
ಮೈಸೂರು : ಮನೆಗಳ್ಳತನ, ವಾಹನ ಕಳ್ಳತನ, ದರೋಡೆ ಸೇರಿದಂತೆ ಕಳೆದ ಎರಡು ತಿಂಗಳಲ್ಲಿ ಜಿಲ್ಲೆಯಲ್ಲಿ ನಡೆದಿದ್ದ 24 ಅಪರಾಧ ಪ್ರಕರಣಗಳನ್ನು…
ಮೈಸೂರು : ರಾಜ್ಯ ಸರ್ಕಾರದ ʻಪಂಚ ಗ್ಯಾರಂಟಿʼ ಯೋಜನೆಗಳಿಂದ ಮಹಿಳಾ ಸಬಲೀಕರಣ ಸಾಧ್ಯವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ…
ಹನೂರು : ಪಟ್ಟಣದಲ್ಲಿ ನಡೆಯಲಿರುವ ಶ್ರೀ ಬೆಟ್ಟಳ್ಳಿ ಮಾರಮ್ಮನ ಜಾತ್ರೆಯ ಪ್ರಯುಕ್ತ ಮುಂಜಾಗ್ರತಾ ಕ್ರಮವಾಗಿ ಎರಡು ದಿನಗಳ ಕಾಲ ಹನೂರು…
ಬೆಂಗಳೂರು : ಮಂಡ್ಯ, ಚಾಮರಾಜನಗರ, ಹೊಳೆನರಸೀಪುರದಿಂದ ಹೆಚ್ಚಿನ ಸಂಖ್ಯೆಯಲ್ಲಿ ರೋಗಿಗಳು ಬರುವ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ತುರ್ತು ಸೇವೆಗಳ ಅನುಕೂಲಕ್ಕಾಗಿ ಆಸ್ಪತ್ರೆಯಲ್ಲಿ…