ಮೈಸೂರು: ಹೊಸ ವರ್ಷದ ಹಿನ್ನೆಲೆಯಲ್ಲಿ ಇಂದು ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರು ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದರು.
ಇಂದು ಬೆಳಿಗ್ಗೆ ಬೆಟ್ಟಕ್ಕೆ ಆಗಮಿಸಿದ ವಿಜಯಲಕ್ಷ್ಮೀ ಅವರು ನಾಡ ಅಧಿದೇವತೆ ಚಾಮುಂಡೇಶ್ವರಿ ದರ್ಶನ ಪಡೆದು ಒಳಿತಾಗುವಂತೆ ಪ್ರಾರ್ಥನೆ ಸಲ್ಲಿಸಿದರು.
ವಿಜಯಲಕ್ಷ್ಮೀ ಅವರನ್ನು ನೋಡಿ ಜನರು ಸೆಲ್ಫಿ ತೆಗೆದುಕೊಳ್ಳಲು ಮುಗಿಬಿದ್ದರು.
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಮುಂಗಾರು ಮಳೆ ಚುರುಕು ಪಡೆದುಕೊಂಡಿದ್ದು, ಹಾರಂಗಿ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು ಏರಿಕೆ ಕಂಡುಬಂದಿದೆ. ಹಾರಂಗಿ ಜಲಾಶಯಕ್ಕೆ…
ಮಹಾತ್ಮನ ಚಿಂತನೆಯ ಹಾದಿಯಲ್ಲಿ ನಡೆಯಬೇಕಿದೆ ನಾನು ಕಂಡ ಗಾಂಧಿಜಿಯವರಲ್ಲಿ, ಅವರ ಜೀವನದಲ್ಲಿ ನನ್ನನ್ನು ಅತ್ಯಂತ ಹೆಚ್ಚಾಗಿ ಆಕರ್ಷಿಸಿದ ವಿಷಯ ಎಂದರೆ…
ಗಾಂಧಿಜಿಯವರ ಜೀವನ ಚರಿತ್ರೆ ದೇಶ, ಖಂಡಗಳ ಗಡಿ ದಾಟಿ ಮನುಷ್ಯರೆಲ್ಲರ ಒಳಿತನ್ನು ಬಯಸುವ ಬಯಕೆಯನ್ನು ಭಾವಿಸಿ, ಜೀವಿಸಿ ತೋರಿಸಿದವರ ಪುಣ್ಯ…
ಸ್ವಾಮಿ ಪೊನ್ನಾಚ್ಚಿ ನಾನು ಹುಚ್ಚೇಗೌಡರನ್ನು ನೋಡಿದ್ದು ಇತ್ತೀಚೆಗೆ. ಅದೂ ಅತ್ತಿಖಾನೆ ಎಸ್ಟೇಟ್ ಸ್ಥಾಪಕ ಮಾರಿಸ್ ಬಗ್ಗೆ ತಿಳಿಯಲು ಹೋದಾಗ. ಸಿಕ್ಕ…
ನಮ್ಮ ಜಾತಿಯ ಜನರು ನನ್ನ ವಿದೇಶ ಪ್ರಯಾಣವನ್ನು ಕುರಿತು ಗೊಂದಲವನ್ನು ಎಬ್ಬಿಸಿದರು. ಅಲ್ಲಿಯವರೆಗೆ ಮೋಧ್ ಬನಿಯರ ಪೈಕಿ ಯಾರೂ ವಿಲಾಯತಿಗೆ…
ಬೆಂಗಳೂರಿನ ನಾಗರಿಕರಿಗೆ ಸುರಕ್ಷಿತವಾಗಿ ಪಾದಚಾರಿ ಮಾರ್ಗದಲ್ಲಿ ನಡೆಯುವ ಹಕ್ಕಿದೆ.ಪಾದಚಾರಿ ಮಾರ್ಗಗಳ ಒತ್ತುವರಿ ಎಂದರೆ ನಾಗರಿಕರ ಸುರಕ್ಷತೆ ಕಸಿದುಕೊಂಡಂತೆ. ಇದು ಕೇವಲ…