ಮೈಸೂರು: ನಟ ದಿವಂಗತ ʻಪುನೀತ್ ರಾಜ್ಕುಮಾರ್ʼ ನಮ್ಮಿಂದ ಮರೆಯಾಗಿ 3 ವರ್ಷ ಕಳೆದಿವೆ. ಅವರ ನೆನಪು ಕನ್ನಡಿಗರಲ್ಲಿ ಅಚ್ಚಳಿಯದೆ ಉಳಿದಿದೆ. ಅವರು ಜನರ ಮನಸ್ಸಿನಲ್ಲಿ ಇಂದಿಗೂ ಅಮರವಾಗಿದ್ದಾರೆ ಎಂದು ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷರಾದ ಡಿ ಟಿ ಪ್ರಕಾಶ್ ಹೇಳಿದರು.
ನಗರದ ಅಗ್ರಹಾರದ ಶ್ರೀ ಭುವನೇಶ್ವರಿ ಸೇವಾ ಟ್ರಸ್ಟ್ ವತಿಯಿಂದ ನಟ ಪುನೀತ್ ರಾಜ್ಕುಮಾರ್ ಅವರ 3ನೇ ವರ್ಷದ ಪುಣ್ಯಸ್ಮರಣೆಯಲ್ಲಿ ವಿವಿಧ ಜಾತಿಯ ಗಿಡಗಳನ್ನು ನೆಟ್ಟು ಅವರು ಮಾತನಾಡಿದರು.
ಇಡೀ ದೇಶವೇ ಪುನೀತ್ ಅವರನ್ನು ಇಂದಿಗೂ ಸ್ಮರಣೆ ಮಾಡುತ್ತದೆ. ಅವರ ಒಳ್ಳೆಯ ಕಾರ್ಯಗಳು ಎಲ್ಲರಿಗೂ ದಿಕ್ಸೂಚಿಯಾಗಿವೆ. ಅವರ ಆದರ್ಶ ಗುಣಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಶ್ರೀ ಶಂಕರ ಮಠದ ಧರ್ಮದರ್ಶಿ ರಾಮಚಂದ್ರ ರಾಯರು, ಎಂ.ಆರ್ ಬಾಲಕೃಷ್ಣ, ನಾಗಶ್ರೀ ಸುಚೀಂದ್ರ, ವಿದ್ಯಾ, ಗೋಪಾಲ್ ರಾವ್ ,ಪಣೀಶ್, ರಂಗನಾಥ್, ನಾಗಭೂಷಣ್, ಕೆ ಎಂ ನಿಶಾಂತ್, ಜ್ಯೋತಿ ಹಾಗೂ ಇನ್ನಿತರರು ಹಾಜರಿದ್ದರು.
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…
ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…
ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…
ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…