ಮೈಸೂರು: ನಟ ದಿವಂಗತ ʻಪುನೀತ್ ರಾಜ್ಕುಮಾರ್ʼ ನಮ್ಮಿಂದ ಮರೆಯಾಗಿ 3 ವರ್ಷ ಕಳೆದಿವೆ. ಅವರ ನೆನಪು ಕನ್ನಡಿಗರಲ್ಲಿ ಅಚ್ಚಳಿಯದೆ ಉಳಿದಿದೆ. ಅವರು ಜನರ ಮನಸ್ಸಿನಲ್ಲಿ ಇಂದಿಗೂ ಅಮರವಾಗಿದ್ದಾರೆ ಎಂದು ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷರಾದ ಡಿ ಟಿ ಪ್ರಕಾಶ್ ಹೇಳಿದರು.
ನಗರದ ಅಗ್ರಹಾರದ ಶ್ರೀ ಭುವನೇಶ್ವರಿ ಸೇವಾ ಟ್ರಸ್ಟ್ ವತಿಯಿಂದ ನಟ ಪುನೀತ್ ರಾಜ್ಕುಮಾರ್ ಅವರ 3ನೇ ವರ್ಷದ ಪುಣ್ಯಸ್ಮರಣೆಯಲ್ಲಿ ವಿವಿಧ ಜಾತಿಯ ಗಿಡಗಳನ್ನು ನೆಟ್ಟು ಅವರು ಮಾತನಾಡಿದರು.
ಇಡೀ ದೇಶವೇ ಪುನೀತ್ ಅವರನ್ನು ಇಂದಿಗೂ ಸ್ಮರಣೆ ಮಾಡುತ್ತದೆ. ಅವರ ಒಳ್ಳೆಯ ಕಾರ್ಯಗಳು ಎಲ್ಲರಿಗೂ ದಿಕ್ಸೂಚಿಯಾಗಿವೆ. ಅವರ ಆದರ್ಶ ಗುಣಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಶ್ರೀ ಶಂಕರ ಮಠದ ಧರ್ಮದರ್ಶಿ ರಾಮಚಂದ್ರ ರಾಯರು, ಎಂ.ಆರ್ ಬಾಲಕೃಷ್ಣ, ನಾಗಶ್ರೀ ಸುಚೀಂದ್ರ, ವಿದ್ಯಾ, ಗೋಪಾಲ್ ರಾವ್ ,ಪಣೀಶ್, ರಂಗನಾಥ್, ನಾಗಭೂಷಣ್, ಕೆ ಎಂ ನಿಶಾಂತ್, ಜ್ಯೋತಿ ಹಾಗೂ ಇನ್ನಿತರರು ಹಾಜರಿದ್ದರು.
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…
ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…