sudeep (1)
ಮೈಸೂರು: ಮೈಸೂರಿನ ಚಾಮುಂಡಿಬೆಟ್ಟಕ್ಕೆ ನಟ ಕಿಚ್ಚ ಸುದೀಪ್ ದಂಪತಿ ಭೇಟಿ ನೀಡಿ ನಾಡದೇವತೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು.
ಇಂದು ಬೆಳ್ಳಂಬೆಳಿಗ್ಗೆ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿದ ಕಿಚ್ಚ ಸುದೀಪ್ ದಂಪತಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿ ಎಲ್ಲರಿಗೂ ಒಳಿತಾಗುವಂತೆ ಪ್ರಾರ್ಥನೆ ಸಲ್ಲಿಸಿದರು.
ನಟ ಸುದೀಪ್ ಕರ್ಲಿ ಹೇರ್ನಲ್ಲಿ ಹೊಸ ಲುಕ್ನಲ್ಲಿ ಕಾಣಿಸಿಕೊಂಡಿದ್ದು, ಅಭಿಮಾನಿಗಳು ಸೆಲ್ಫಿ ತೆಗೆದುಕೊಳ್ಳಲು ಮುಗಿಬಿದ್ದರು. ಈ ವೇಳೆ ಸುದೀಪ್ಗೆ ಬಿಗ್ ಬಾಸ್ ವಿನಯ್ ಗೌಡ ಸೇರಿದಂತೆ ಇತರರು ಸಾಥ್ ನೀಡಿದರು.
ಬೆಂಗಳೂರು: ಕರ್ನಾಟಕ ಸರ್ಕಾರ ಸುತ್ತೋಲೆಯೊಂದನ್ನು ಹೊರಡಿಸಿದೆ. ಸರ್ಕಾರಿ ಕಾರ್ಯಕ್ರಮ, ರಾಷ್ಟ್ರೀಯ ಹಬ್ಬಗಳು, ಶಾಲಾ-ಕಾಲೇಜುಗಳ ಕಾರ್ಯಕ್ರಮಗಳಲ್ಲಿ ಜನರ ಹಾಗೂ ಮಕ್ಕಳ ಸುರಕ್ಷತೆಗೆ…
ಯಾದಗಿರಿ: ದೇವರದಾಸಿಮಯ್ಯ ಪುಣ್ಯಕ್ಷೇತ್ರ ಯಾದಗಿರಿ ಜಿಲ್ಲೆಯ ಮುದನೂರು ಗ್ರಾಮದಲ್ಲಿಯೂ ಉತ್ಖನನ ನಡೆಸಲು ಸಿದ್ಧತೆ ನಡೆದಿದೆ. ಮುದನೂರು ಗ್ರಾಮ ರಾಜ-ಮಹಾರಾಜರ ಕಾಲದಲ್ಲಿ…
ಮೈಸೂರು: ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಸಂಸದ ಯದುವೀರ್ ಒಡೆಯರ್ ಅವರನ್ನು ಭೇಟಿಯಾಗಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು…
ಬೆಂಗಳೂರು: ಜಾತಿ, ಅಸಮಾನತೆ, ಸಂವಿಧಾನದ ಮೌಲ್ಯ ಎತ್ತಿ ಹಿಡಿಯುವ "ಲ್ಯಾಂಡ್ ಲಾರ್ಡ್" ಸಿನಿಮಾ ನೋಡಿ ಎಂದು ಸಿಎಂ ಸಿದ್ದರಾಮಯ್ಯ ಕರೆ…
ಶ್ರೀನಗರ: ಕಾಶ್ಮೀರದ ಸುತ್ತಮುತ್ತ ಭಾರೀ ಹಿಮಮಳೆಯಾಗುತ್ತಿದ್ದು, ಜನರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಜಮ್ಮು-ಕಾಶ್ಮೀರದಲ್ಲಿ ಹಲವು ವರ್ಷಗಳ ಬಳಿಕ ಇಷ್ಟೊಂದು ಹಿಮಪಾತವಾಗುತ್ತಿದ್ದು, ಜನಜೀವನ…
ಪೇಶಾವರ: ಪಾಕಿಸ್ತಾನದ ವಾಯುವ್ಯ ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಶಾಂತಿ ಸಮಿತಿ ಸದಸ್ಯರ ಮನೆಯಲ್ಲಿ ಶುಕ್ರವಾರ ರಾತ್ರಿ ನಡೆದ ವಿವಾಹ ಸಮಾರಂಭದ…