ಮೈಸೂರು: ಅಧಿಕಾರ ಹಸ್ತಾಂತರ ವಿಚಾರದಲ್ಲಿ ರಾಜ್ಯದಲ್ಲಿ ಗೊಂದಲವಿದೆ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ.
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗೊಂದಲ ನಿವಾರಣೆ ಮಾಡುವಂತೆ ಸುರ್ಜೆವಾಲಾ ಬಳಿ ಮನವಿ ಮಾಡಿದ್ದೇನೆ. ರಾಜಕೀಯವಾಗಿ ರಾಜ್ಯದಲ್ಲಿ ಯಾವುದೂ ಸರಿಯಿಲ್ಲ. ರಾಜ್ಯದಲ್ಲಿ ಸಾಕಷ್ಟು ವ್ಯತ್ಯಾಸಗಳಿವೆ. ಹೀಗೆ ಆದರೆ ಬೇರೆ ಪಕ್ಷಕ್ಕೂ ನಮ್ಮ ಪಕ್ಷಕ್ಕೂ ಏನು ವ್ಯತ್ಯಾಸ? ಪಕ್ಷದ ಕಾರ್ಯಾಧ್ಯಕ್ಷನಾಗಿ ನನಗೂ ಜವಾಬ್ದಾರಿಗಳಿವೆ. ಅನಾಹುತ ಆಗುವ ಮುನ್ನವೇ ಹೈಕಮಾಂಡ್ ಎಚ್ಚೆತ್ತುಕೊಳ್ಳಬೇಕು ಎಂದು ಹೇಳಿದರು.
ಇನ್ನು ಒಂದು ಬಾರಿ ಗೆದ್ದವರು ಸಚಿವರಾಗಬೇಕಾದರೆ, ಆರನೇ ಬಾರಿ ಗೆದ್ದವರು ಸಿಎಂ ಆಗಬಾರದಾ? ರಾಜ್ಯದಲ್ಲಿ ಹಾವು ಮುಂಗುಸಿ ಆಟ ನಡೆಯುತ್ತಿದೆ. ಇದರಿಂದ ಪಕ್ಷಕ್ಕೆ ಡ್ಯಾಮೇಜ್. ಈ ಕುರಿತು ವರಿಷ್ಠರ ಗಮನಕ್ಕೆ ತಂದಿರುವೆ ಎಂದು ಹೇಳಿದರು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…