hareesh gowda
ಮೈಸೂರು: ಚಾಮರಾಜ ಕ್ಷೇತ್ರದಲ್ಲಿ ಮಳೆ ಅನಾಹುತ ತಡೆಗಟ್ಟಲು ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗಿದೆ ಎಂದು ಶಾಸಕ ಕೆ.ಹರೀಶ್ ಗೌಡ ಹೇಳಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈಗಾಗಲೇ ತಗ್ಗು ಪ್ರದೇಶಗಳಲ್ಲಿ ನೀರು ಮನೆಗಳಿಗೆ ನುಗ್ಗುವುದನ್ನ ತಡೆಗಟ್ಟುವ ಕಾಮಗಾರಿಯನ್ನೂ ಮುಗಿಸಿದ್ದೇವೆ. ಯುಜಿಡಿ ನೀರು ಬ್ಲಾಕ್ ಆಗದಂತೆ ಜಟ್ಟಿಂಗ್ ಮಿಷನ್ಗಳನ್ನ ಕೂಡ ಸಜ್ಜಾಗಿಟ್ಟುಕೊಂಡಿದ್ದೇವೆ.
ಕಾರ್ಪೋರೇಷನ್ ಸಹಕಾರದೊಂದಿಗೆ ಎಲ್ಲೂ ಯಾವ ಸಮಸ್ಯೆ ಆಗದಂತೆ ಕ್ರಮ ತೆಗೆದುಕೊಳ್ಳಲಾಗಿದೆ. ಈಗಾಗಲೇ ಅಧಿಕಾರಿಗಳ ಸಭೆ ನಡೆಸಿ ಹಲವು ಸಲಹೆ, ಸೂಚನೆ ಕೊಟ್ಟಿದ್ದೇನೆ. ರಸ್ತೆ ಬದಿ ಇರುವ ಹಳೆ ಮರಗಳ ರೆಂಬೆ, ಕೊಂಬೆಗಳ ತೆರವು ಮಾಡುವುದಕ್ಕೂ ಸೂಚನೆ ನೀಡಿದ್ದೇವೆ. ಮೇಟಗಳ್ಳಿ, ಕುಂಬಾರ ಕೊಪ್ಪಲು, ಬಿಎಂಶ್ರೀ ನಗರದ ಕೆಲವು ಕಡೆ ತಗ್ಗು ಪ್ರದೇಶಗಳಲ್ಲಿ ಸ್ವಲ್ಪ ಸಮಸ್ಯೆ ಉಂಟಾಗುತ್ತದೆ. ಈಗಾಗಲೇ ಅಲ್ಲೆಲ್ಲಾ ಸಮಸ್ಯೆಗಳನ್ನು ಸರಿಪಡಿಸಲಾಗಿದೆ. ಈಗ ಬೀಳುವ ಮಳೆಗೆ ಮುಂಜಾಗ್ರತಾ ಕ್ರಮವನ್ನು ಸಮಾರೋಪಾದಿಯಲ್ಲಿ ತೆಗೆದುಕೊಳ್ಳಲು ಎಲ್ಲರೂ ಸಜ್ಜಾಗಿದ್ದಾರೆ ಎಂದರು.
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…
ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ: ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…