ಮೈಸೂರು : ಆಷಾಢ ಮಾಸದ ಮೊದಲ ಶುಕ್ರವಾರ ಹಿನ್ನೆಲೆ ತಾಯಿ ಚಾಮುಂಡೇಶ್ವರಿ ದರ್ಶನ ಪಡೆಯಲು ರಾಜ್ಯದ ಮೂಲೆ ಮೂಲೆಗಳಿಂದಲೂ ಚಾಮುಂಡಿಬೆಟ್ಟಕ್ಕೆ ಭಕ್ತಸಾಗರವೇ ಹರಿದುಬಂದಿದೆ.
ಇನ್ನು ಚಾಮುಂಡಿ ಪಾದದ ಬಳಿಯೂ ಕೂಡ ಮೆಟ್ಟಿಲುಗಳನ್ನ ಹತ್ತಿಕೊಂಡು ಬಂದು ಚಾಮುಂಡೇಶ್ವರಿ ದರ್ಶನ ಪಡೆಯಲು ಸಾವಿರಾರು ಭಕ್ತರು ಬರುತ್ತಿದ್ದು, ಚಾಮುಂಡಿ ಪಾದದ ಬಳಿಯೂ ಕೂಡ ಸಕಲ ಸಿದ್ದತೆಯನ್ನ ಮಾಡಲಾಗಿದೆ. ಭಕ್ತರಿಗೆ ನೂಕು ನುಗ್ಗಲೂ ಉಂಟಾಗದಂತೆ ಹಾಗೂ ಯಾವುದೇ ರೀತಿ ತೊಂದರೆ ಉಂಟಾಗದಂತೆ ಬ್ಯಾರಿಕೇಡ್ ವ್ಯವಸ್ಥೆ ಮಾಡಲಾಗಿದ್ದು, ಸ್ಥಳದಲ್ಲಿ ಪೊಲೀಸರನ್ನು ಕೂಡ ನಿಯೋಜನೆ ಮಾಡಲಾಗಿದೆ. ಅಲ್ಲದೆ ವಾಹನ ನಿಲುಗಡೆಗೂ ಕೂಡ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ.
ಇನ್ನು ಮಹಿಳೆಯರು ಕೂಡ 1001 ಮೆಟ್ಟಿಲುಗಳಿಗೂ ಅರಿಶಿಣ , ಕುಂಕುಮ ಮತ್ತು ಹೂಗಳನ್ನ ಇಟ್ಟು ʼನಮ್ಮ ಇಷ್ಟಾರ್ಥ ನೆರವೇರಿಸುವ ತಾಯಿʼ ಎಂದು ವಿಶೇಷ ಪ್ರಾರ್ಥನೆಯೊಂದಿಗೆ ಮೆಟ್ಟಿಲು ಹತ್ತಿ ದೇವಿ ದರ್ಶನ ಪಡೆದು ಪುನೀತರಾಗುತ್ತಿದ್ದಾರೆ.
ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…
ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…
ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…
ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…