ಮೈಸೂರು: ಆಷಾಢ ಮಾಸದ ಮೊದಲ ಶುಕ್ರವಾರದಂದು ಚಾಮುಂಡಿಬೆಟ್ಟದ ಚಾಮುಂಡೇಶ್ವರಿ ದರ್ಶನಕ್ಕೆ ಬರುವವರಿಗೆ ವಿಶೇಷ ಮೈಸೂರು ಪಾಕ್ ಸಿದ್ದವಾಗುತ್ತಿದೆ.
ಕಳೆದ 19 ವರ್ಷದಿಂದ ಪ್ರಸಾದ ವ್ಯವಸ್ಥೆ ಮಾಡುತ್ತಿರುವ ನೂರಡಿ ರಸ್ತೆಯ ಚಾಮುಂಡೇಶ್ವರಿ ಸೇವಾ ಸಮಿತಿ ಈ ಬಾರಿಯೂ ಪ್ರಸಾದ ವಿತರಣೆ ಮಾಡುತ್ತಿದೆ. ಅದಕ್ಕೆಂದೆ ದರ್ಶನಕ್ಕೆ ಬರುವವರಿಗೆ ವಿತರಿಸಲು 25 ಸಾವಿರ ಮೈಸೂರು ಪಾಕ್ತಯಾರಿಸಲಾಗಿತ್ತಿದೆ.
ನಗರದ ನಿತ್ಯಾನಂದ ಕಲ್ಯಾಣ ಮಂಟಪದಲಿ 40 ಬಾಣಸಿಗರ ತಂಡದಿಂದ ಮೈಸೂರು ಪಾಕ್ ತಯಾರಿಸಲಾಗುತ್ತಿದ್ದು, ಶುಕ್ರವಾರದ ವೇಳೆಗೆ ತಯಾರಿಕೆ ಕಾರ್ಯ ಪೂರ್ಣಗೊಳ್ಳಲಿದೆ. ಪಾಕ್ ತಯಾರಿಕೆಗೆ 200 ಕೆ.ಜಿ ಕಡಳೆ ಹಿಟ್ಟು, 500 ಕೆ.ಜಿ ಸಕ್ಕರೆ, 30 ಕೆ.ಜಿ ಆಯಿಲ್, 100 ಕೆ.ಜಿ ತುಪ್ಪ 3 ಕೆ.ಜಿ ಏಲಕ್ಕಿ ಬಳಸಲಾಗಿದೆ.
ಆಷಾಡ ಮಾಸದ ಮೊದಲ ಶುಕ್ರವಾರದಂದು ಬೆಟ್ಟದ ಪಾರ್ಕಿಂಗ್ ಸ್ಥಳದಲ್ಲಿ ಪ್ರಸಾದದ ವ್ಯವಸ್ಥೆ ಮಾಡಲಾಗಿದ್ದು, ಅಂದು ಬೆಳಿಗ್ಗೆಯಿಂದಲೇ ಪ್ರಸಾದ ವಿತರಣೆ ಆರಂಭವಾಗಲಿದೆ.
ಮೈಸೂರು: ರಾಜ್ಯದಲ್ಲಿ ಸಿಎಂ ಬದಲಾಗುವ ಸಮಯ ಬಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು…
ಮೈಸೂರು: ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿ ನೀಡಿದರು. ಇಂದು ಬೆಳಿಗ್ಗೆ ಮಠಕ್ಕೆ…
ಪಾಂಡವಪುರ: ಪಾಂಡವಪುರ ತಾಲ್ಲೂಕಿನ ಕೆ.ಆರ್.ಎಸ್ ಹಿನ್ನೀರಿನಲ್ಲಿ ಬೋಟಿಂಗ್ ವೇಳೆ ಗಾಳಿಯ ಹೊಡೆತಕ್ಕೆ ಸಿಲುಕಿ ಬೋಟ್ ಮೊಗಚಿ ಕೇರಳ ಮೂಲದ ಇಬ್ಬರು…
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಭಾರೀ ಮಳೆಗೆ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿದು ಏಳು ಮಂದಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ…
ಹಾಸನ: ಜಿಲ್ಲೆಯ ವಿವಿಧೆಡೆ ಬಿರುಗಾಳಿ ಸಹಿತ ಭಾರೀ ಮಳೆಗೆ ಲಕ್ಷಾಂತರ ರೂ ಮೌಲ್ಯದ ಬಾಳೆ ಬೆಳೆ ನಾಶವಾಗಿದೆ. ಅರಕಲಗೂಡು ತಾಲ್ಲೂಕಿನ…
ಸ್ಯಾಂಡಲ್ವುಡ್ ನಟ ಡಾಲಿ ಧನಂಜಯ್ ಹಾಗೂ ಧನ್ಯತಾ ದಂಪತಿಗೆ ಗಂಡು ಮಗು ಜನಿಸಿದೆ. ಈ ಸಿಹಿ ಸುದ್ದಿಯನ್ನು ಡಾಲಿ ಧನಂಜಯ್…