ಮೈಸೂರು: ಆಷಾಢ ಮಾಸದ ಮೊದಲ ಶುಕ್ರವಾರದಂದು ಚಾಮುಂಡಿಬೆಟ್ಟದ ಚಾಮುಂಡೇಶ್ವರಿ ದರ್ಶನಕ್ಕೆ ಬರುವವರಿಗೆ ವಿಶೇಷ ಮೈಸೂರು ಪಾಕ್ ಸಿದ್ದವಾಗುತ್ತಿದೆ.
ಕಳೆದ 19 ವರ್ಷದಿಂದ ಪ್ರಸಾದ ವ್ಯವಸ್ಥೆ ಮಾಡುತ್ತಿರುವ ನೂರಡಿ ರಸ್ತೆಯ ಚಾಮುಂಡೇಶ್ವರಿ ಸೇವಾ ಸಮಿತಿ ಈ ಬಾರಿಯೂ ಪ್ರಸಾದ ವಿತರಣೆ ಮಾಡುತ್ತಿದೆ. ಅದಕ್ಕೆಂದೆ ದರ್ಶನಕ್ಕೆ ಬರುವವರಿಗೆ ವಿತರಿಸಲು 25 ಸಾವಿರ ಮೈಸೂರು ಪಾಕ್ತಯಾರಿಸಲಾಗಿತ್ತಿದೆ.
ನಗರದ ನಿತ್ಯಾನಂದ ಕಲ್ಯಾಣ ಮಂಟಪದಲಿ 40 ಬಾಣಸಿಗರ ತಂಡದಿಂದ ಮೈಸೂರು ಪಾಕ್ ತಯಾರಿಸಲಾಗುತ್ತಿದ್ದು, ಶುಕ್ರವಾರದ ವೇಳೆಗೆ ತಯಾರಿಕೆ ಕಾರ್ಯ ಪೂರ್ಣಗೊಳ್ಳಲಿದೆ. ಪಾಕ್ ತಯಾರಿಕೆಗೆ 200 ಕೆ.ಜಿ ಕಡಳೆ ಹಿಟ್ಟು, 500 ಕೆ.ಜಿ ಸಕ್ಕರೆ, 30 ಕೆ.ಜಿ ಆಯಿಲ್, 100 ಕೆ.ಜಿ ತುಪ್ಪ 3 ಕೆ.ಜಿ ಏಲಕ್ಕಿ ಬಳಸಲಾಗಿದೆ.
ಆಷಾಡ ಮಾಸದ ಮೊದಲ ಶುಕ್ರವಾರದಂದು ಬೆಟ್ಟದ ಪಾರ್ಕಿಂಗ್ ಸ್ಥಳದಲ್ಲಿ ಪ್ರಸಾದದ ವ್ಯವಸ್ಥೆ ಮಾಡಲಾಗಿದ್ದು, ಅಂದು ಬೆಳಿಗ್ಗೆಯಿಂದಲೇ ಪ್ರಸಾದ ವಿತರಣೆ ಆರಂಭವಾಗಲಿದೆ.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…