ಮೈಸೂರು ನಗರ

ಲಿಂಗತಾರತಮ್ಯವಿಲ್ಲದೇ ಪ್ರತಿಯೊಬ್ಬರೂ ಶಿವನ ಆರಾಧನೆ ಮಾಡುವುದನ್ನು ಬಸವಣ್ಣ ತೋರಿಸಿಕೊಟ್ಟರು: ಸುತ್ತೂರು ಶ್ರೀ ಹಿತವಚನ

ಮೈಸೂರು: ಬಸವಣ್ಣನವರು 12 ಶತಮಾನದಲ್ಲೇ ಸಾಮಾಜಿಕ ಚಳುವಳಿಯ ಮೂಲಕ ಸಮ ಸಮಾಜದ ನಿರ್ಮಾಣಕ್ಕೆ ಶ್ರಮಿಸಿದರು ಎಂದು ಸುತ್ತೂರು ಮಠಾಧಿಪತಿ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ ಹೇಳಿದರು.

ಮೈಸೂರಿನಲ್ಲಿ ಬಸವ ಜಯಂತಿ ಸಮಾರಂಭದಲ್ಲಿ ಮಾತನಾಡಿದ ಅವರು, ಮೈಸೂರಿನಲ್ಲಿ ಕಳೆದ 29 ವರ್ಷಗಳಿಂದ ಎಲ್ಲಾ ಸಂಘಸಂಸ್ಥೆಗಳು ಒಗ್ಗಟ್ಟಿನಿಂದ ಬಸವಜಯಂತಿ ಆಚರಿಸಿಕೊಂಡು ಬರುತ್ತಿರುವುದು ಇಡೀ ರಾಜ್ಯಕ್ಕೆ ಮಾದರಿಯಾಗಿದೆ. ಬಸವಣ್ಣನವರು 12 ಶತಮಾನದಲ್ಲೇ ಸಾಮಾಜಿಕ ಚಳುವಳಿಯ ಮೂಲಕ ಸಮ ಸಮಾಜದ ನಿರ್ಮಾಣಕ್ಕೆ ಶ್ರಮಿಸಿದರು. ಜನಸಾಮಾನ್ಯರ ಭಾಷೆಯನ್ನು ದೈವ ಭಾಷೆಯನ್ನಾಗಿ ಮಾಡಿದ ಕೀರ್ತಿ ಬಸವಣ್ಣನವರಿಗೆ ಸಲ್ಲಬೇಕು. ಲಿಂಗತಾತಮ್ಯವಿಲ್ಲದೇ ಪ್ರತಿಯೊಬ್ಬರೂ ಶಿವನ ಆರಾಧನೆ ಮಾಡುವುದನ್ನು ಬಸವಣ್ಣನವರು ತೋರಿಸಿಕೊಟ್ಟರು. ಸಿದ್ದರಾಮಯ್ಯ ಮುಖ್ಯಮಂತ್ರಿ ಆದ ಬಳಿಕ ಬಸವಣ್ಣನವರ ತತ್ವಗಳ ಆಧಾರದ ಮೇಲೆ ನಡೆದುಕೊಳ್ಳುತ್ತಿದ್ದಾರೆ. ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸುವುದರ ಜೊತೆಗೆ, ಬಸವಣ್ಣನವರ ಭಾವಚಿತ್ರಗಳನ್ನು ಸರ್ಕಾರಿ ಕಚೇರಿಗಳಲ್ಲಿ ಹಾಕುವುದನ್ನು ಕಡ್ಡಾಯ ಮಾಡಿ ಆದೇಶಿಸಿದ್ದಾರೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

12 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

12 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

14 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

14 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

19 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

19 hours ago