ಮೈಸೂರು: ಬಸವಣ್ಣನವರು 12 ಶತಮಾನದಲ್ಲೇ ಸಾಮಾಜಿಕ ಚಳುವಳಿಯ ಮೂಲಕ ಸಮ ಸಮಾಜದ ನಿರ್ಮಾಣಕ್ಕೆ ಶ್ರಮಿಸಿದರು ಎಂದು ಸುತ್ತೂರು ಮಠಾಧಿಪತಿ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ ಹೇಳಿದರು.
ಮೈಸೂರಿನಲ್ಲಿ ಬಸವ ಜಯಂತಿ ಸಮಾರಂಭದಲ್ಲಿ ಮಾತನಾಡಿದ ಅವರು, ಮೈಸೂರಿನಲ್ಲಿ ಕಳೆದ 29 ವರ್ಷಗಳಿಂದ ಎಲ್ಲಾ ಸಂಘಸಂಸ್ಥೆಗಳು ಒಗ್ಗಟ್ಟಿನಿಂದ ಬಸವಜಯಂತಿ ಆಚರಿಸಿಕೊಂಡು ಬರುತ್ತಿರುವುದು ಇಡೀ ರಾಜ್ಯಕ್ಕೆ ಮಾದರಿಯಾಗಿದೆ. ಬಸವಣ್ಣನವರು 12 ಶತಮಾನದಲ್ಲೇ ಸಾಮಾಜಿಕ ಚಳುವಳಿಯ ಮೂಲಕ ಸಮ ಸಮಾಜದ ನಿರ್ಮಾಣಕ್ಕೆ ಶ್ರಮಿಸಿದರು. ಜನಸಾಮಾನ್ಯರ ಭಾಷೆಯನ್ನು ದೈವ ಭಾಷೆಯನ್ನಾಗಿ ಮಾಡಿದ ಕೀರ್ತಿ ಬಸವಣ್ಣನವರಿಗೆ ಸಲ್ಲಬೇಕು. ಲಿಂಗತಾತಮ್ಯವಿಲ್ಲದೇ ಪ್ರತಿಯೊಬ್ಬರೂ ಶಿವನ ಆರಾಧನೆ ಮಾಡುವುದನ್ನು ಬಸವಣ್ಣನವರು ತೋರಿಸಿಕೊಟ್ಟರು. ಸಿದ್ದರಾಮಯ್ಯ ಮುಖ್ಯಮಂತ್ರಿ ಆದ ಬಳಿಕ ಬಸವಣ್ಣನವರ ತತ್ವಗಳ ಆಧಾರದ ಮೇಲೆ ನಡೆದುಕೊಳ್ಳುತ್ತಿದ್ದಾರೆ. ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸುವುದರ ಜೊತೆಗೆ, ಬಸವಣ್ಣನವರ ಭಾವಚಿತ್ರಗಳನ್ನು ಸರ್ಕಾರಿ ಕಚೇರಿಗಳಲ್ಲಿ ಹಾಕುವುದನ್ನು ಕಡ್ಡಾಯ ಮಾಡಿ ಆದೇಶಿಸಿದ್ದಾರೆ ಎಂದು ಹೇಳಿದರು.
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…
ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…
ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…
ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…
ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…