Love Sex Dhokha Case BJP Leaders Son Arrested
ಮೈಸೂರು: ನನಗೆ ಬೂಕರ್ ಪ್ರಶಸ್ತಿ ಬಂದು ಎರಡು ತಿಂಗಳಾಗಿದ್ದು, ಎಲ್ಲರೂ ಸಂಭ್ರಮ ಪಡುತ್ತಿದ್ದಾರೆ ಎಂದು ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಹೇಳಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರು, ಪ್ರಶಸ್ತಿ ಬಂದು ಎರಡು ತಿಂಗಳು ಆಯ್ತು. ಎಲ್ಲರೂ ಸಂಭ್ರಮ ಪಡುತ್ತಿದ್ದಾರೆ. ನನಗೂ ತುಂಬಾ ಖುಷಿ ಆಗಿದೆ. ಸುತ್ತೂರು ಮಠದವರು ನನ್ನನ್ನು ಯಾವಾಗಲೂ ಪ್ರೀತಿ ವಿಶ್ವಾಸದಿಂದ ಕಾಣುತ್ತಾರೆ. ಅದಕ್ಕಾಗಿ ಈಗಲೂ ನನ್ನನ್ನು ಕರೆದು ಸನ್ಮಾನ ಮಾಡಿದ್ದಾರೆ. ಹಾಗಾಗಿ ಎಲ್ಲರಿಗೂ ನನ್ನ ಕೃತಜ್ಞತೆಗಳು ಎಂದರು.
ಇನ್ನು ಈ ಬಾರಿ ಬಾನು ಮುಷ್ತಾಕ್ರಿಂದ ದಸರಾ ಉದ್ಘಾಟನೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಕೂಸು ಹುಟ್ಟೋ ಮೊದಲೇ ಕುಲಾವಿ ಒಲೆಸಬಾರದು. ಈ ಬಗ್ಗೆ ನನಗೆ ಏನೂ ಕೂಡ ಗೊತ್ತಿಲ್ಲ ಎಂದು ಹೇಳಿದರು.
ಇನ್ನು ಬೂಕರ್ ಪ್ರಶಸ್ತಿ ಬಂದಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ ವಿಶ್ ಮಾಡಿದ್ರಾ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಪ್ರಧಾನಿ ಮೋದಿ ಅವರು ವಿಶ್ ಮಾಡಿಲ್ಲ. ವಿಶ್ ಮಾಡ್ತಾರೆ ಅನ್ಕೊಂಡಿದ್ದೀನಿ ಎಂದರು.
ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…