ಮೈಸೂರು ನಗರ

ನಾಟ್ಯ ಸಂಸ್ಕೃತಿ ಕಲಾನಿಕೇತನದ ವತಿಯಿಂದ ಭರತನಾಟ್ಯ ಕಾರ್ಯಕ್ರಮ

ಮೈಸೂರು: ನಾಟ್ಯ ಸಂಸ್ಕೃತಿ ಕಲಾನಿಕೇತನದ ವತಿಯಿಂದ ಭರತನಾಟ್ಯ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಮೈಸೂರಿನ ನಿವೇದಿತ ನಗರದ ಎಸ್.ಆರ್.ಸುಬ್ಬರಾವ್ ಉದ್ಯಾನವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಮೈಸೂರು ಮಹಾನಗರ ಪಾಲಿಕೆ ಮಾಜಿ ಸದಸ್ಯ ಜೆ.ಎಸ್.ಜಗದೀಶ್‌ ದೀಪ ಬೆಳಗುವ ಮೂಲಕ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಅವರು, ಸರ್ಕಾರ ಪ್ರಾಥಮಿಕ ಹಂತದಿಂದ ಪಠ್ಯಕ್ರಮದಲ್ಲಿ ಕಲೆ, ಸಂಸ್ಕೃತಿಗೆ ಆದ್ಯತೆ ನೀಡಬೇಕು ಎಂದು ಅಭಿಪ್ರಾಯಪಟ್ಟರು.

ಬಳಿಕ ನಾಟ್ಯ ಸಂಸ್ಕೃತಿ ಕಲಾನಿಕೇತನ ವತಿಯಿಂದ ಏರ್ಪಡಿಸಿದ್ದ 50 ವಿದ್ಯಾರ್ಥಿಗಳಿಗೆ ಯೂನೀಕ್‌ ಬುಕ್‌ ಆಫ್‌ ವಲ್ಡ್‌ ರೆಕಾರ್ಡ್‌ ಪ್ರಮಾಣ ಪತ್ರ ವಿತರಿಸಿ ಖುಷಿಪಟ್ಟರು.

ಕಾರ್ಯಕ್ರಮದಲ್ಲಿ ಸಂಸ್ಕೃತಿ ಚಿಂತಕ ಜಿ.ಎಸ್.ಗಣೇಶ್‌, ವಿದುಷಿ ಎಸ್.‌ಎನ್ ಮೇಘನಾರಾವ್‌ ಹಾಗೂ ಅವರ ಮಗ ಭರತ್‌ ಶರ್ಮಾ ಸೇರಿದಂತೆ ಇನ್ನಿತರರು ಭಾಗಿಯಾಗಿದ್ದರು.

ಆಂದೋಲನ ಡೆಸ್ಕ್

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

6 hours ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

8 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

9 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

11 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

16 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

23 hours ago