ಮೈಸೂರು ನಗರ

144 ಸೆಕ್ಷನ್ ಮೀರಿ ಪ್ರತಿಭಟನೆಗೆ ಸಿದ್ಧರಾದ ಬಿಜೆಪಿ ಮುಖಂಡರು

ಮೈಸೂರು: ಇಲ್ಲಿನ ಉದಯಗಿರಿಯಲ್ಲಿ ನಡೆದಿದ್ದ ಗಲಾಟೆ ಪ್ರಕರಣವನ್ನು ವಿರೋಧಿಸಿ ಬಿಜೆಪಿ ನಾಯಕರು ಮೈಸೂರಿನಲ್ಲಿಂದು ಪ್ರತಿಭಟನಾ ಜಾಥಾ ಹಮ್ಮಿಕೊಂಡಿದ್ದು, ಪೊಲೀಸರು ಜಾಥಾಗೆ ಅನುಮತಿ ನಿರಾಕರಿಸಿದ್ದಾರೆ.

ಬಿಜೆಪಿ ನಾಯಕರು ಪ್ರತಿಭಟನಾ ಮೆರವಣಿಗೆ ನಡೆಸಲು ಉದ್ದೇಶಿಸಿರುವ ಹಿನ್ನೆಲೆಯಲ್ಲಿ ನಗರದಾದ್ಯಂತ 144 ಸೆಕ್ಷನ್‌ ಜಾರಿ ಮಾಡಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್‌ ಬಂದೋಬಸ್ತ್‌ ವ್ಯವಸ್ಥೆ ಮಾಡಲಾಗಿದೆ.

ಮೈಸೂರು ನಗರದ ಗನ್‌ಹೌಸ್ ಹಾಗೂ ಕೋಟೆ ಆಂಜನೇಯ ದೇವಸ್ಥಾನದ ಬಳಿ ಕೈಗೊಂಡಿರುವ ಭದ್ರತೆಯನ್ನು ಪೊಲೀಸ್ ಕಮಿಷನರ್ ಸೀಮಾ‌ ಲಾಟ್ಕರ್ ಹಾಗೂ ಡಿಸಿಪಿ ಮುತ್ತುರಾಜ್ ಪರಿಶೀಲನೆ ನಡೆಸಿದ್ದು, ಸುತ್ತಮುತ್ತಲಿನ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸಿದ್ದಾರೆ. ಬಂದೋಬಸ್ತ್‌ಗೆ ಸುಮಾರು 1 ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.

 

AddThis Website Tools
ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮಂಡ್ಯ: ಫುಡ್‌ ಪಾಯ್ಸನಿಂಗ್‌ನಿಂದ 29 ವಿದ್ಯಾರ್ಥಿಗಳು ಅಸ್ವಸ್ಥ, ಓರ್ವ ಬಲಿ

ಮಂಡ್ಯ: ಅನಾಥಾಶ್ರಮವೊಂದರಲ್ಲಿ ಊಟ ಸೇವಿಸಿದ 29 ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದು, ಅದರಲ್ಲಿ ಒಬ್ಬ ವಿದ್ಯಾರ್ಥಿ ಮೃತಪಟ್ಟಿರುವ ಆಘಾತಕಾರಿ ಘಟನೆ ಜಿಲ್ಲೆಯ ಮಳವಳ್ಳಿ…

11 mins ago

ಈಗಿಲ್ಲದ ಗಂಗೋತ್ರಿಯ ಆ ಆಲದ ಮರ

ಆಹಾ! ಗಂಗೋತ್ರಿಯೇ ನಿನ್ನ ಜೊತೆ ನನಗೆ ನೆನಪಿನ ವಿರಹ ಒಂದೇ ಎರಡೇ? • ಡಾ.ಮೊಗಳ್ಳಿ ಗಣೇಶ್ ಮಾನಸಗಂಗೋತ್ರಿಯ ನೆನಪಾದ ಕೂಡಲೆ…

14 mins ago

ಕಪ್ಪಡಿ ಜಾತ್ರೆ ; ಕಾವೇರಿ ತೀರದಲ್ಲಿ ಬಹುಜನ ಸಂಗಮ

• ಡಾ.ಕುಪ್ಪನಹಳ್ಳಿ ಎಂ.ಭೈರಪ್ಪ ಅಲ್ಲೊಂದು ತಣ್ಣಗೆ ಹರಿವ ನದಿಯಾನ. ನದಿಯ ಮಡಿಲೊಳಗೆ ತಂಪಾದ ನೆರಳು ನೀಡುವ ಹಸಿರು ಕಂಗೊಳಿಸುವ ಗಿಡಮರಗಳು,…

25 mins ago

ಕೊಡವ ಕೌಟುಂಬಿಕ ಹಾಕಿ ಉತ್ಸವಕ್ಕೆ ದಿನಗಣನೆ

ಮುದ್ದಂಡ ಕುಟುಂಬಸ್ಥರಿಂದ ಹಾಕಿ ಹಬ್ಬಕ್ಕಾಗಿ ಭರ್ಜರಿ ಸಿದ್ಧತೆ : ಮಾ. ೨೮ರಿಂದ ಆರಂಭ ಪುನೀತ್‌ ಮಡಿಕೇರಿ: ಕೊಡವ ಕೌಟುಂಬಿಕ ಹಾಕಿ…

49 mins ago

ಆಸ್ಕರ್‌ ವಿಜೇತ ಎ.ಆರ್‌.ರೆಹಮಾನ್‌ ಆಸ್ಪತ್ರೆಗೆ ದಾಖಲು

ಎದೆನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಆಸ್ಕರ್‌ ಪ್ರಶಸ್ತಿ ವಿಜೇತ ಎ.ಆರ್‌.ರೆಹಮಾನ್‌ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಳಿಗ್ಗೆ 7:30ರ ಸಮಯದಲ್ಲಿ ಎ.ಆರ್‌.ರೆಹಮಾನ್‌ (58)…

1 hour ago

ಟಾಲಿವುಡ್‌ಗೆ ಎಂಟ್ರಿ ಕೊಟ್ಟ ಕ್ರಿಕೆಟಿಗ ಡೆವಿಡ್‌ ವಾರ್ನರ್‌

ಆಸೀಸ್‌ ಕ್ರಿಕೆಟಿಗ ಡೆವಿಡ್‌ ವಾರ್ನರ್‌ ಕ್ರಿಕೆಟ್‌ನಿಂದ ನಿವೃತ್ತಿಯಾದ ಬಳಿಕ ಈಗ ಚಿತ್ರರಂಗದಲ್ಲಿ ಮಿಂಚಲು ಸಿದ್ದವಾಗಿದ್ದಾರೆ. ಟಾಲಿವುಡ್‌ ನಟ ನಿತಿನ್‌ ಅಭಿನಯದ…

1 hour ago