d timmayya
ಮೈಸೂರು: ಒಳಮೀಸಲಾತಿ ಜಾರಿ ವಿಚಾರದಲ್ಲಿ ಬಿಜೆಪಿ ನಾಯಕರು ಡೋಂಗಿತನ ಪ್ರದರ್ಶಿಸುತ್ತಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ಡಾ.ಡಿ.ತಿಮ್ಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮೈಸೂರಿನ ಜಲದರ್ಶಿನಿ ಅತಿಥಿ ಗೃಹದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಒಳ ಮೀಸಲಾತಿ ಜಾರಿ ವಿಚಾರದಲ್ಲಿ ಬಿಜೆಪಿ ನಾಯಕರು ಡೋಂಗಿತನ ಪ್ರದರ್ಶಿಸುತ್ತಿದ್ದಾರೆ. ಮಾಜಿ ಸಚಿವ ಹಾಗೂ ಹಾಲಿ ಸಂಸದ ಗೋವಿಂದ ಕಾರಜೋಳ ನಡೆಸಿದ ಸುದ್ದಿಗೋಷ್ಠಿಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಆರೋಪ ಮಾಡಿದ್ದಾರೆ. ಇದು ಸತ್ಯಕ್ಕೆ ದೂರವಾದ ವಿಚಾರ.
ಬಿಜೆಪಿ ಅಧಿಕಾರದಲ್ಲಿದ್ದಾಗ ಒಳಮೀಸಲಾತಿಯನ್ನು ಯಾಕೆ ಜಾರಿಗೊಳಿಸಲಿಲ್ಲ. ಹಾಗಾಗಿ ಒಳಮೀಸಲಾತಿ ಜಾರಿ ಬಗ್ಗೆ ಮಾತನಾಡಲು ಬಿಜೆಪಿಯವರಿಗೆ ನೈತಿಕತೆಯಿಲ್ಲ. ರಾಜ್ಯ ಸರ್ಕಾರ ಅತಿ ಶೀಘ್ರದಲ್ಲೇ ಒಳಮೀಸಲಾತಿ ಜಾರಿಗೊಳಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮೈಸೂರು: ಮೊದಲ ಬಾರಿ ಗೆದ್ದವರು ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ ಎಂದು ಶಾಸಕ ಕೆ.ಹರೀಶ್ ಗೌಡ ಹೇಳಿದ್ದಾರೆ. ಈ ಕುರಿತು…
ಮೈಸೂರು: ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ವಿಫಲರಾಗಿದ್ದೇವೆ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಗ್ಯಾರಂಟಿ…
ಮೈಸೂರು: ಅಧಿಕಾರ ಹಸ್ತಾಂತರ ವಿಚಾರದಲ್ಲಿ ರಾಜ್ಯದಲ್ಲಿ ಗೊಂದಲವಿದೆ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ…
ಯಾದಗಿರಿ: ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆ ನಾಪತ್ತೆಯಾಗಿರುವ ಸ್ವಯಂ ಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ಅಜ್ಞಾತ ಸ್ಥಳದಿಂದ ವಿಡಿಯೋ ಹೇಳಿಕೆ ಬಿಡುಗಡೆ…
ಟಿ.ನರಸೀಪುರ: ತಾಲ್ಲೂಕಿನಲ್ಲಿ ಚಿರತೆಗಳ ಹಾವಳಿ ಮಿತಿಮೀರಿದ್ದು, ಜನತೆ ಭಯಭೀತರಾಗಿದ್ದಾರೆ. ತಾಲ್ಲೂಕಿನ ಎಸ್.ಕೆಬ್ಬೆಹುಂಡಿ, ಕನ್ನಾಯಕನಹಳ್ಳಿ ಗ್ರಾಮದ ಮಧ್ಯೆ ಚಿರತೆ ಪ್ರತ್ಯಕ್ಷವಾಗಿದ್ದು, ಈ…
ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಂತೆ ಬೆಂಗಳೂರು ಸಹ ಮತ್ತೊಂದು ಗ್ಯಾಸ್ ಛೇಂಬರ್ ಆಗದಂತೆ ಕ್ರಮ ವಹಿಸಲು ಶೀಘ್ರವೇ ನಗರದ ಎಲ್ಲ…