d timmayya
ಮೈಸೂರು: ಒಳಮೀಸಲಾತಿ ಜಾರಿ ವಿಚಾರದಲ್ಲಿ ಬಿಜೆಪಿ ನಾಯಕರು ಡೋಂಗಿತನ ಪ್ರದರ್ಶಿಸುತ್ತಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ಡಾ.ಡಿ.ತಿಮ್ಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮೈಸೂರಿನ ಜಲದರ್ಶಿನಿ ಅತಿಥಿ ಗೃಹದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಒಳ ಮೀಸಲಾತಿ ಜಾರಿ ವಿಚಾರದಲ್ಲಿ ಬಿಜೆಪಿ ನಾಯಕರು ಡೋಂಗಿತನ ಪ್ರದರ್ಶಿಸುತ್ತಿದ್ದಾರೆ. ಮಾಜಿ ಸಚಿವ ಹಾಗೂ ಹಾಲಿ ಸಂಸದ ಗೋವಿಂದ ಕಾರಜೋಳ ನಡೆಸಿದ ಸುದ್ದಿಗೋಷ್ಠಿಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಆರೋಪ ಮಾಡಿದ್ದಾರೆ. ಇದು ಸತ್ಯಕ್ಕೆ ದೂರವಾದ ವಿಚಾರ.
ಬಿಜೆಪಿ ಅಧಿಕಾರದಲ್ಲಿದ್ದಾಗ ಒಳಮೀಸಲಾತಿಯನ್ನು ಯಾಕೆ ಜಾರಿಗೊಳಿಸಲಿಲ್ಲ. ಹಾಗಾಗಿ ಒಳಮೀಸಲಾತಿ ಜಾರಿ ಬಗ್ಗೆ ಮಾತನಾಡಲು ಬಿಜೆಪಿಯವರಿಗೆ ನೈತಿಕತೆಯಿಲ್ಲ. ರಾಜ್ಯ ಸರ್ಕಾರ ಅತಿ ಶೀಘ್ರದಲ್ಲೇ ಒಳಮೀಸಲಾತಿ ಜಾರಿಗೊಳಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…