ಮೈಸೂರು: ವಿಧಾನಮಂಡಲ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರನ್ನು ತಡೆದ ಎಂಎಲ್ಸಿ ಬಿ.ಕೆ.ಹರಿಪ್ರಸಾದ್ ಅವರನ್ನು ಅಮಾನತು ಮಾಡುವಂತೆ ಆಗ್ರಹಿಸಿ ಮೈಸೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು.
ಮೈಸೂರಿನ ರಾಮಸ್ವಾಮಿ ವೃತ್ತದ ಬಳಿ ಜಮಾಯಿಸಿದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು, ಬಿ.ಕೆ.ಹರಿಪ್ರಸಾದ್ ವಿರುದ್ಧ ವಿವಿಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಹರಿಪ್ರಸಾದ್ ಅವರನ್ನು ಕೂಡಲೇ ಅಮಾನತು ಮಾಡಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಶ್ರೇಯಸ್ ದೇವನೂರು ಮಾದರಿ ಮೈಸೂರು ಉಳಿವಿಗೆ ಒಂದು ಸಮಗ್ರ ಸಭೆ, ದೀರ್ಘಕಾಲಿಕ ಯೋಜನೆ ಅಗತ್ಯ ಮೈಸೂರು - ಅರಮನೆಗಳ ನಗರ,…
ಪುನೀತ್ ಮಡಿಕೇರಿ ೪೫೭ ಕಾಮಗಾರಿಗಳ ಪೈಕಿ ೩೬೯ ಕಾಮಗಾರಿಗಳು ಪೂರ್ಣ ಮಡಿಕೇರಿ: ಕುಡಿಯುವ ನೀರಿನ ಗೃಹ ನಳ ನೀರು ಸಂಪರ್ಕ…
ಕೆ.ಬಿ.ರಮೇಶನಾಯಕ ೧೫ ಕೋಟಿ ರೂಪಾಯಿ ವೆಚ್ಚದಲ್ಲಿ ಕೆರೆ ಸೌಂದರ್ಯೀಕರಣ ಪ್ರವಾಸಿಗರ ಕಣ್ಮನ ಸೆಳೆಯಲು ಹತ್ತು ಹಲವು ಮನರಂಜನಾ ಚಟುವಟಿಕೆಗಳು ಮೈಸೂರಿನಿಂದ…
ಹೆಚ್.ಎಸ್. ದಿನೇಶ್ಕುಮಾರ್ ಮೈಸೂರು ಜಿಲ್ಲೆಯಲ್ಲಿ ೨೭ ಮಂದಿ ಪಶು ವೈದ್ಯರ ಹುದ್ದೆ ಖಾಲಿ ಮೈಸೂರು: ಹಸು, ಎಮ್ಮೆ, ಕುರಿಗಳಂತಹ ಪ್ರಾಣಿಗಳು…
ಸಿದ್ದಾಪುರ : ಕಾಡಾನೆ ದಾಳಿಗೆ ಸಿಲುಕಿ ಬೆಳೆಗಾರರೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಾಲ್ಕೂರು ತ್ಯಾಗತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಭ್ಯತ್ಮಂಗಲ…