ಮೈಸೂರು ನಗರ

ಸಿಎಂ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಸಚಿವ ಎಚ್.ಸಿ.ಮಹದೇವಪ್ಪ ವಾಗ್ದಾಳಿ

ಮೈಸೂರು: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಮೈಸೂರಿನಲ್ಲಿ ಬಿಜೆಪಿ ಪ್ರತಿಭಟನೆ ನಡೆಸುತ್ತಿರುವ ಬಗ್ಗೆ ಸಚಿವ ಎಚ್.ಸಿ.ಮಹದೇವಪ್ಪ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದ್ದಾರೆ.

ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ಸಚಿವ ಎಚ್.ಸಿ.ಮಹದೇವಪ್ಪ ಅವರು, ಸಿಎಂ ರಾಜೀನಾಮೆ ಕೇಳಲು ಇವರ್ಯಾರು.? ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡಿದೆ. ವಿಪಕ್ಷಗಳನ್ನು ಗುರಿಯಾಗಿಸಿಕೊಂಡು ಐಟಿ ಹಾಗೂ ಸಿಬಿಐ ದಾಳಿ ನಡೆಸುತ್ತಿದೆ. ತನಿಖಾ ಸಂಸ್ಥೆಗಳು ಕೇಂದ್ರ ಸರ್ಕಾರದ ಕೈಗೊಂಬೆಯಾಗಿ ವರ್ತಿಸುತ್ತಿವೆ. ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಲ್ಲ. ಸಿಎಂ ರಾಜೀನಾಮೆ ಕೇಳಲು ಬಿಜೆಪಿಯವರಿಗೆ ಯಾವುದೇ ನೈತಿಕತೆ ಇಲ್ಲ ಎಂದು ಕಿಡಿಕಾರಿದರು.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ | ಮದ್ಯಪ್ರಿಯರ ತಾಣವಾಗಿರುವ ಬಸ್ ತಂಗುದಾಣ

ಚಾಮರಾಜನಗರ ತಾಲ್ಲೂಕಿನ ಮುಕ್ಕಡಹಳ್ಳಿಯ ಬಸ್ ತಂಗುದಾಣವು ರಾತ್ರಿಯ ವೇಳೆಯಲ್ಲಿ ಮದ್ಯಪಾನದಂತಹ ಅನೈತಿಕ ಚಟುವಟಿಕೆಗೆ ವೇದಿಕೆಯಾಗಿದೆ. ಕುಡಿದು ಬಾಟಲಿಗಳು, ಮದ್ಯದ ಪೌಚ್‌ಗಳು,…

10 mins ago

ಇಂದು ದಿ.ಎಲ್.ಜಿ.ಹಾವನೂರು ಹುಟ್ಟುಹಬ್ಬ ; ಹಿಂದುಳಿದ ವರ್ಗಗಳಿಗೆ ನ್ಯಾಯ ಒದಗಿಸಿದ ಹಾವನೂರು

ಹಾವನೂರು ಆಯೋಗದ ವರದಿಯನ್ನು ಅಂದಿನ ಮುಖ್ಯಮಂತ್ರಿ ಅರಸು ಅವರು 'ಹಿಂದುಳಿದ ವರ್ಗಗಳ ಬೈಬಲ್' ಎಂದು ಬಣ್ಣಿಸಿದರೆ, ಸರ್ವೋಚ್ಚ ನ್ಯಾಯಾಲಯವು 'ಹಿಂದುಳಿದ…

22 mins ago

ಸಾಮಾಜಿಕ ಮಾಧ್ಯಮಗಳ ನಿಯಂತ್ರಣ; ಸಲೀಸಲ್ಲ ಅನುಸರಣೆ

ಕೇವಲ 3 ಗಂಟೆಗಳಲ್ಲಿ ಸತ್ಯಾಸತ್ಯತೆ ಪರಿಶೀಲನೆ ಸಾಧ್ಯವೇ? • ಶೇಷಾದ್ರಿ ಗಂಜೂರು, ಮಾಧ್ಯಮ ತಜ್ಞ ಅಭಿವ್ಯಕ್ತಿ ಸ್ವಾತಂತ್ರ್ಯದ ವಿಷಯದಲ್ಲಿ, ಅದರಲ್ಲೂ…

2 hours ago

ಅರಕೆರೆ ಆಸ್ಪತ್ರೆಯಲ್ಲಿ ವೈದ್ಯರಿಲ್ಲದೆ,ರೋಗಿಗಳ ಪರದಾಟ

ರಾತ್ರಿ ಪಾಳಿಯಲ್ಲಿ ನರ್ಸ್‌ಗಳು, ವೈದ್ಯರ ನಿಯೋಜನೆಗೆ ಜನತೆ ಒತ್ತಾಯ • ಸಿದ್ದೇಗೌಡ ಕೊಡಿಯಾಲ ಶ್ರೀರಂಗಪಟ್ಟಣ : ಕ್ಷೇತ್ರದ ಶಾಸಕ ರಮೇಶ್…

3 hours ago

ಅರಮೇರಿ, ಕಡಂಗಮೂರುರಲ್ಲಿ ಗಣಿಗಾರಿಕೆಗೆ ವಿರೋಧ

ಸ್ಥಳೀಯರಿಗೆ ಸಮಸ್ಯೆ; ಹೋರಾಟದ ಎಚ್ಚರಿಕೆ ನೀಡಿದ ಗ್ರಾಮಸ್ಥರು • ಕಾಂಗೀರ ಬೋಪಣ್ಣ ವಿರಾಜಪೇಟೆ : ಸ್ಥಳೀಯರಿಗೆ ಎಲ್ಲ ರೀತಿಯಲ್ಲೂ ಸಮಸ್ಯೆಯನ್ನು…

3 hours ago

ಸ್ವಚ್ಛ ನಗರಿಯ ಕೊಳಚೆ ಮುಖ

ಮೋರಿ ವಾಸನೆಯಿಂದ ಕುರುಬಾರಹಳ್ಳಿ ವಾಸಿಗಳ ಪರಿತಾಪ ಕೆ.ಎಸ್.ಚಂದ್ರಶೇಖರ್ ಮೂರ್ತಿ ಮೈಸೂರು : ರಸ್ತೆಯಲ್ಲಿ ಕಿರಿದಾದ ಮೋರಿಗಳು, ಒಳಚರಂಡಿ ನೀರು ಮೋರಿಗಳಲ್ಲಿ…

3 hours ago