ಮೈಸೂರು: ಇತ್ತೀಚಿಗೆ ಹುಬ್ಬಳ್ಳಿಯಲ್ಲಿ ಮಹಿಳೆ ಮೇಲೆ ನಡೆದ ದೌರ್ಜನ್ಯವನ್ನು ಖಂಡಿಸಿ ಮೈಸೂರು ಜಿಲ್ಲಾ ಬಿಜೆಪಿ ಘಟಕದ ಕಾರ್ಯಕರ್ತರು ಪ್ರತಿಭಟನೆ ನಡೆಸಲಾಯಿತು.
ಮೈಸೂರಿನ ರಾಮಸ್ವಾಮಿ ವೃತ್ತದಲ್ಲಿ ಇಂದು ಶಾಸಕ ಶ್ರೀವತ್ಸ ಅವರ ನೇತೃತ್ವದಲ್ಲಿ ಮಹಿಳಾ ಘಟಕ ಸೇರಿದಂತೆ ಹಲವಾರು ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಶಾಸಕ ಶ್ರೀವತ್ಸ ಮಾತನಾಡಿ, ರಾಜ್ಯದಲ್ಲಿ ಆಡಳಿತದಲ್ಲಿ ವೈಫಲ್ಯ ಎದ್ದು ಕಾಣುತ್ತಿದ್ದು, ಮಹಿಳೆಯರಿಗೆ ರಕ್ಷಣೆ ಸಿಗದಂತಾಗಿದೆ. ಹಗಲಲ್ಲೇ ಮಹಿಳೆಯನ್ನು ವಿವಸ್ತ್ರಗೊಳಿಸಿ ದೌರ್ಜನ್ಯ ಎಸಗಿದ್ದಾರೆ. ಇದೊಂದು ಅಮಾನವೀಯ ಘಟನೆಯಾಗಿದ್ದು, ಈ ಘಟನೆಯನ್ನು ನಾವೆಲ್ಲಾ ತೀವ್ರವಾಗಿ ವಿರೋಧಿಸುತ್ತೇವೆ. ರಾಜ್ಯ ಸರ್ಕಾರ ಮಹಿಳೆಯರಿಗೆ ರಕ್ಷಣೆ ನೀಡದಿದ್ದರೆ ಮುಂದಿನ ದಿನಗಳಲ್ಲಿ ತೀವ್ರ ರೀತಿಯ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…