Strict action at Chamundi Hill: Reels and videos will no longer be allowed
ಮೈಸೂರು: ಮಾರ್ಚ್.3ರಂದು ರಕ್ತಚಂದ್ರಗ್ರಹಣದ ಹಿನ್ನೆಲೆಯಲ್ಲಿ ಮೈಸೂರು ಚಾಮುಂಡೇಶ್ವರಿ ದೇವಾಲಯ ಸೇರಿದಂತೆ ರಾಜ್ಯದ ಹಲವು ದೇವಾಲಯಗಳಲ್ಲಿ ಭಕ್ತರ ದರ್ಶನದ ಸಮಯವನ್ನು ಬದಲಾವಣೆ ಮಾಡಲಾಗಿದೆ.
ಮಾರ್ಚ್.3ರಂದು ರಕ್ತ ಚಂದ್ರಗ್ರಹಣ ಹಿನ್ನೆಲೆಯಲ್ಲಿ ಅಂದು ಮೈಸೂರಿನ ಚಾಮುಂಡಿ ದೇಗುಲದ ಪೂಜೆಯಲ್ಲಿ ವ್ಯತ್ಯಾಸವಾಗಲಿದೆ. ಮಧ್ಯಾಹ್ನ 3ರಿಂದ ರಾತ್ರಿ 8.30ರವರೆಗೆ ಭಕ್ತರ ದರ್ಶನಕ್ಕೆ ಅವಕಾಶವಿಲ್ಲ. ಗ್ರಹಣದ ಸಮಯದಲ್ಲಿ ತಾಯಿ ಚಾಮುಂಡೇಶ್ವರಿಗೆ ವಿಶೇಷ ಅಭಿಷೇಕ ನಡೆಸಲಾಗುತ್ತದೆ.
ಮೈಸೂರು: ಅಧಿಕಾರ ಹಸ್ತಾಂತರ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರೇಣುಕಾಚಾರ್ಯರು ಇಡೀ ಮನುಕುಲದ ಏಳಿಗೆ ಬಯಸಿದವರು. ಅವರ ಅನುಯಾಯಿಗಳಾದ ನಾವು…
ಚಾಮರಾಜನಗರ: ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಪಚಲಿತದಲ್ಲಿರುವ ಅಸ್ಥಿರ ಪರಿಸ್ಥಿತಿಯಿಂದಾಗಿ ಅಂತರಾಷ್ಟ್ರೀಯ ವಿಮಾನಯಾನ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಚಾಮರಾಜನಗರ…
ಮೈಸೂರು: ಇರಾನ್-ಇಸ್ರೇಲ್ ಸಂಘರ್ಷದ ಬಗ್ಗೆ ಸಚಿವ ಎಚ್.ಸಿ.ಮಹದೇವಪ್ಪ ಪ್ರತಿಕ್ರಿಯೆ ನೀಡಿದ್ದು, ಘಟನೆಯಲ್ಲಿ ಮೈಸೂರಿನವರು ಸಿಲುಕಿರುವ ಬಗ್ಗೆ ಮಾಹಿತಿ ಇಲ್ಲ ಎಂದು…
ಮೈಸೂರು: ಟಿ.ನರಸೀಪುರದಲ್ಲಿ ರೇಷ್ಮೆ ಕಾರ್ಖಾನೆಯನ್ನು ಮುಚ್ಚುವ ಪ್ರಶ್ನೆಯೇ ಇಲ್ಲ ಎಂದು ಸಚಿವ ಎಚ್.ಸಿ.ಮಹದೇವಪ್ಪ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮೈಸೂರಿನಲ್ಲಿ…
ಬೆಂಗಳೂರು: ಶ್ರೀಮಂತರು ಸ್ವಯಂ ಪ್ರೇರಿತರಾಗಿ ಗ್ಯಾರಂಟಿ ಯೋಜನೆ ಲಾಭ ಪಡೆಯೋದನ್ನು ಬಿಡಬೇಕು ಎಂದು ಸಚಿವ ಎಂ.ಬಿ.ಪಾಟೀಲ್ ಒತ್ತಾಯಿಸಿದ್ದಾರೆ. ಈ ಕುರಿತು…