Strict action at Chamundi Hill: Reels and videos will no longer be allowed
ಮೈಸೂರು: ಮಾರ್ಚ್.3ರಂದು ರಕ್ತಚಂದ್ರಗ್ರಹಣದ ಹಿನ್ನೆಲೆಯಲ್ಲಿ ಮೈಸೂರು ಚಾಮುಂಡೇಶ್ವರಿ ದೇವಾಲಯ ಸೇರಿದಂತೆ ರಾಜ್ಯದ ಹಲವು ದೇವಾಲಯಗಳಲ್ಲಿ ಭಕ್ತರ ದರ್ಶನದ ಸಮಯವನ್ನು ಬದಲಾವಣೆ ಮಾಡಲಾಗಿದೆ.
ಮಾರ್ಚ್.3ರಂದು ರಕ್ತ ಚಂದ್ರಗ್ರಹಣ ಹಿನ್ನೆಲೆಯಲ್ಲಿ ಅಂದು ಮೈಸೂರಿನ ಚಾಮುಂಡಿ ದೇಗುಲದ ಪೂಜೆಯಲ್ಲಿ ವ್ಯತ್ಯಾಸವಾಗಲಿದೆ. ಮಧ್ಯಾಹ್ನ 3ರಿಂದ ರಾತ್ರಿ 8.30ರವರೆಗೆ ಭಕ್ತರ ದರ್ಶನಕ್ಕೆ ಅವಕಾಶವಿಲ್ಲ. ಗ್ರಹಣದ ಸಮಯದಲ್ಲಿ ತಾಯಿ ಚಾಮುಂಡೇಶ್ವರಿಗೆ ವಿಶೇಷ ಅಭಿಷೇಕ ನಡೆಸಲಾಗುತ್ತದೆ.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…