ಮೈಸೂರು ನಗರ

ಮಾರ್ಚ್.‌3ರಂದು ರಕ್ತಚಂದ್ರಗ್ರಹಣ: ನಾನಾ ದೇವಾಲಯಗಳಲ್ಲಿ ದರ್ಶನ ಸಮಯ ಬದಲಾವಣೆ

ಮೈಸೂರು: ಮಾರ್ಚ್.‌3ರಂದು ರಕ್ತಚಂದ್ರಗ್ರಹಣದ ಹಿನ್ನೆಲೆಯಲ್ಲಿ ಮೈಸೂರು ಚಾಮುಂಡೇಶ್ವರಿ ದೇವಾಲಯ ಸೇರಿದಂತೆ ರಾಜ್ಯದ ಹಲವು ದೇವಾಲಯಗಳಲ್ಲಿ ಭಕ್ತರ ದರ್ಶನದ ಸಮಯವನ್ನು ಬದಲಾವಣೆ ಮಾಡಲಾಗಿದೆ.

ಮಾರ್ಚ್.‌3ರಂದು ರಕ್ತ ಚಂದ್ರಗ್ರಹಣ ಹಿನ್ನೆಲೆಯಲ್ಲಿ ಅಂದು ಮೈಸೂರಿನ ಚಾಮುಂಡಿ ದೇಗುಲದ ಪೂಜೆಯಲ್ಲಿ ವ್ಯತ್ಯಾಸವಾಗಲಿದೆ. ಮಧ್ಯಾಹ್ನ 3ರಿಂದ ರಾತ್ರಿ 8.30ರವರೆಗೆ ಭಕ್ತರ ದರ್ಶನಕ್ಕೆ ಅವಕಾಶವಿಲ್ಲ. ಗ್ರಹಣದ ಸಮಯದಲ್ಲಿ ತಾಯಿ ಚಾಮುಂಡೇಶ್ವರಿಗೆ ವಿಶೇಷ ಅಭಿಷೇಕ ನಡೆಸಲಾಗುತ್ತದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಕೊಳೆಗೇರಿ ಮಕ್ಕಳ ಬದುಕು ರೂಪಿಸುವ ‘ಖೇಲ್ ಘರ್’ ಎಂಬ ಆಟದ ಮನೆ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ೧೯೯೬ರಲ್ಲಿ ‘ಪಾಲಕ್ ನೀತಿ ಪರಿವಾರ್’ ಎಂಬ ಸರ್ಕಾರೇತರ ಸಂಸ್ಥೆಯಡಿ ‘ಈ ಮನೆ’ ಆರಂಭ ಪುಣೆಯ…

1 hour ago

ಮಡಿಕೇರಿ ಅರಮನೆಗೆ ಕೇಂದ್ರದಿಂದ ಸಂರಕ್ಷಿತ ಸ್ಮಾರಕ ಸ್ಥಾನಮಾನ

ಪುನೀತ್ ಮಡಿಕೇರಿ ಡಿಜಿಟಲ್ ಮ್ಯೂಸಿಯಂ ಕನಸು ಸಾಕಾರಕ್ಕೆ ಕೇಂದ್ರ ಸರ್ಕಾರದ ನೆರವು ಕೊಡಗಿನ ಹೆಮ್ಮೆಯ ಸಂಕೇತವಾದ ಮಡಿಕೇರಿ ಅರಮನೆಗೆ ಕೇಂದ್ರ ಸರ್ಕಾರದಿಂದ…

1 hour ago

ಹೆಸರಿಗಷ್ಟೆ ವಿದ್ಯಾರ್ಥಿಗಳಿಗೆ ಉಚಿತ ಬಸ್ ಸೌಲಭ್ಯ!

ಮಹೇಂದ್ರ ಹಸಗೂಲಿ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ ಎಂದು ಸಿಎಂ ಘೋಷಣೆ ಮಾಡಿದರೂ ಹಣ ಪಡೆದು ಪಾಸ್ ವಿತರಣೆಗೆ ಆಕ್ರೋಶ  ಗುಂಡ್ಲುಪೇಟೆ:…

1 hour ago

ಎಲೆ ತೋಟ; ಸ್ಥಳೀಯರಿಗೆ ಅನೈರ್ಮಲ್ಯದ ಸಂಕಟ

ಚಿರಂಜೀವಿ ಸಿ.ಹುಲ್ಲಹಳ್ಳಿ ಮೈಸೂರಿನ ಅಗ್ರಹಾರದ ರಾಮಾನುಜ ರಸ್ತೆಯ ೧೩ನೇ ಕ್ರಾಸ್ ನಿವಾಸಿಗಳ ಪರದಾಟ ಮೈಸೂರು: ಮನೆಯ ಬಾಗಿಲು ತೆರೆದರೆ ಮೂಗಿಗ…

2 hours ago

ಪ್ರತ್ಯೇಕ ಪ್ರಕರಣ: ಮನೆ, ದೇವಸ್ಥಾನದಲ್ಲಿ ಕಳವು

ಹನಗೋಡು: ಹಾಡಹಗಲೇ ಮನೆ ಬೀಗ ಒಡೆದು ಚಿನ್ನಾಭರಣ ಮತ್ತು ನಗದು ಕಳವು ಮಾಡಿರುವ ಘಟನೆ ನಡೆದಿದೆ. ಹನಗೋಡು ಹೋಬಳಿಯ ಕಡೇಮನುಗನಹಳ್ಳಿ…

15 hours ago