ಮೈಸೂರು: ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಬಾಲಿವುಡ್ ನಟ ರಣವೀರ್ ಸಿಂಗ್ ಭೇಟಿ ನೀಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಚಾಮುಂಡಿಬೆಟ್ಟದ ಅರ್ಚಕ ಸುನೀಲ್ ದೀಕ್ಷಿತ್ ಪ್ರತಿಕ್ರಿಯೆ ನೀಡಿದ್ದಾರೆ.
ಈ ಕುರಿತು ಪ್ರತಿಕ್ರಿಯೆ ನೀಡಿದ ಅವರು, ರಣವೀರ್ ಸಿಂಗ್ ಸಾಮಾನ್ಯರಂತೆಯೇ ದೇವಿಯ ದರ್ಶನಕ್ಕೆ ಕ್ಯೂನಲ್ಲಿ ಬಂದಿದ್ದರು. ಮುಖಕ್ಕೆ ಮಾಸ್ಕ್ ಧರಿಸಿದ್ದರು. ನಮಗೆ ಪತ್ತೆ ಮಾಡಲು ಆಗಲಿಲ್ಲ. ಮೂವರ ಜೊತೆಗೆ ಬೆಳಗ್ಗೆ 7:45ರ ಸಮಯದಲ್ಲಿ ಬಂದಿದ್ದರು. ಪೂಜೆ ಸಾಮಗ್ರಿಗಳನ್ನು ಅವರೇ ತಂದು ಪೂಜೆ ಸಲ್ಲಿಸಿದರು. ದೇವರಲ್ಲಿ ವಿಶೇಷವಾಗಿ ಪ್ರಾರ್ಥನೆ ಸಲ್ಲಿದರು. ಸುಮಾರು 15 ನಿಮಿಷಗಳ ಕಾಲ ಕುಳಿತಿದ್ದರು. ಕುಟುಂಬಸ್ಥರ ಹೆಸರಿನಲ್ಲಿ ಅರ್ಚನೆ ಮಾಡಿಸಿ ಹೋದರು. ಅವರು ಬರುವ ವಿಷಯವು ನಮಗೆ ತಿಳಿದಿರಲಿಲ್ಲ. ಏನು ಪ್ರಾರ್ಥನೆ ಮಾಡಿದ್ದರೆಂದು ಗೊತ್ತಿಲ್ಲ. ದೈವವನ್ನು ಅವಹೇಳನ ಮಾಡಿದ್ದರೆ ಅದು ಮನುಷ್ಯನಿಗೆ ಹಾಗೂ ದೇವರಿಗೆ ಬಿಟ್ಟಿದ್ದು. ಚಾಮುಂಡೇಶ್ವರಿ ಕ್ಷಮಿಸಲುಬಹುದು ಎಂದು ಹೇಳಿದರು.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…