ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಯುಕ್ತ ಗಜಪಡೆ ಮಾವುತರು ಹಾಗೂ ಕಾವಾಡಿಗರಿಗೆ ಜಿಲ್ಲಾಡಳಿತದ ವತಿಯಿಂದ ಉಪಾಹಾರ ವ್ಯವಸ್ಥೆ ಮಾಡಲಾಗಿತ್ತು.
ಅರಮನೆ ಆವರಣದಲ್ಲಿಂದು ಪ್ರತಿ ಬಾರಿಯಂತೆ ಈ ಬಾರಿಯೂ ದಸರಾ ಮಾವುತರು ಹಾಗೂ ಕಾವಾಡಿಗರಿಗೆ ಉಪಾಹಾರ ವ್ಯವಸ್ಥೆ ಮಾಡಲಾಗಿತ್ತು.
ಮಾವುತರು ಹಾಗೂ ಕಾವಾಡಿಗರ ಕುಟುಂಬಕ್ಕೆ ಶಾಸಕ ಜಿ.ಟಿ.ದೇವೇಗೌಡ, ತನ್ವೀರ್ ಸೇಠ್, ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಅವರು, ಕಾಯಿ ಹೋಳಿಗೆ ತುಪ್ಪ, ತಟ್ಟೆ ಇಡ್ಲಿ ಸಾಂಬರ್, ಚಟ್ನಿ, ಕೇಸರಿಬಾತ್, ಮಸಾಲೆ ದೋಸೆ, ಸಾಗು, ಉದ್ದಿನವಡೆ, ಪೊಂಗಲ್ ಹಾಗೂ ಉಪ್ಪಿಟ್ಟು ಸೇರಿದಂತೆ ವಿಧ ವಿಧದ ಖಾದ್ಯಗಳನ್ನು ಬಡಿಸಿದರು.
ಬಳಿಕ ಮಾವುತರು ಹಾಗೂ ಕಾವಾಡಿಗರ ಕುಟುಂಬದವರು ಉಪಾಹಾರ ಸವಿದು ಖುಷಿಪಟ್ಟರು.
ರಾಮನಗರ: ಕನಕಪುರ ಪಟ್ಟಣದಲ್ಲಿ ನಡೆದಿದ್ದ ಭೀಕರ ಗ್ಯಾಸ್ ಸಿಲಿಂಡರ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಮನಕಲಕುವ ಸುದ್ದಿ ಹೊರಬಂದಿದೆ. ಗ್ಯಾಸ್…
ಮಹಾತ್ಮ ಗಾಂಧೀಜಿ ಅವರು ಹುತಾತ್ಮರಾದ ನೆನಪಿನಾರ್ಥವಾಗಿ ಆಚರಿಸುವ ಸರ್ವೋದಯ ದಿನದಂತೆ ರಾಜ್ಯ ಸರ್ಕಾರ ಖಾದಿ ಗ್ರಾಮೋದ್ಯೋಗ ಕೇಂದ್ರಗಳಿಗೆ ಚೈತನ್ಯ ತುಂಬುವ…
ಮಂಡ್ಯದಲ್ಲಿ ಮೂರು ಬಾರಿ ಶಾಸಕರಾಗಿ ಗೆದ್ದು ದಾಖಲೆ ಡಾ.ಎಸ್.ಶಿವರಾಮು ಇತಿಹಾಸದಲ್ಲಿ ವ್ಯಕ್ತಿಚರಿತ್ರೆಗೆ ಮಹತ್ವವಾದ ಸ್ಥಾನವಿದೆ.ಇದನ್ನು ಮನಗಂಡೇ ಬ್ರಿಟಿಷ್ ಚರಿತ್ರೆಕಾರರಲ್ಲಿ ಪ್ರಮುಖರಾಗಿದ್ದ…
ಎಡಗೈಯಲ್ಲಿದ್ದ ಸಿಗರೇಟ್ ಅನ್ನು ಬಾಯಲ್ಲಿಟ್ಟು ಹೊಗೆ ಎಳೆದುಕೊಂಡವನು ಅದನ್ನು ಹೊರಬಿಟ್ಟಾಗ ಸುರುಳಿ ಸುರುಳಿಯಾಗಿ ಹೊಗೆ ಮೇಲೇರತೊಡಗಿತು. ಹೀಗೆ ಬಾಯೊಳಗೆ ಎಳೆದುಕೊಂಡ…
ತಿ.ನರಸೀಪುರ: ಪಟ್ಟಣದ ಕಪಿಲಾ ನದಿ ದಂಡೆಯ ಶ್ರೀ ಬಳ್ಳೇಶ್ವರ ಸ್ವಾಮಿ ದೇವಸ್ಥಾನದ ಬಳಿಯ ಪಾರ್ಕ್ ಹೋಟೆಲ್ ಉದ್ಯಮಿಯೊಬ್ಬರ ಪರಿಶ್ರಮದಿಂದ ಕಾಯಕಲ್ಪ…
ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರು: ನಗರದ ದೇವರಾಜ ಮೊಹಲ್ಲಾದಲ್ಲಿರುವ ಶತಮಾನ ತುಂಬಿರುವ ದೇವರಾಜ ಸರ್ಕಾರಿ ಹಿರಿಯ…