ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಯುಕ್ತ ಗಜಪಡೆ ಮಾವುತರು ಹಾಗೂ ಕಾವಾಡಿಗರಿಗೆ ಜಿಲ್ಲಾಡಳಿತದ ವತಿಯಿಂದ ಉಪಾಹಾರ ವ್ಯವಸ್ಥೆ ಮಾಡಲಾಗಿತ್ತು.
ಅರಮನೆ ಆವರಣದಲ್ಲಿಂದು ಪ್ರತಿ ಬಾರಿಯಂತೆ ಈ ಬಾರಿಯೂ ದಸರಾ ಮಾವುತರು ಹಾಗೂ ಕಾವಾಡಿಗರಿಗೆ ಉಪಾಹಾರ ವ್ಯವಸ್ಥೆ ಮಾಡಲಾಗಿತ್ತು.
ಮಾವುತರು ಹಾಗೂ ಕಾವಾಡಿಗರ ಕುಟುಂಬಕ್ಕೆ ಶಾಸಕ ಜಿ.ಟಿ.ದೇವೇಗೌಡ, ತನ್ವೀರ್ ಸೇಠ್, ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಅವರು, ಕಾಯಿ ಹೋಳಿಗೆ ತುಪ್ಪ, ತಟ್ಟೆ ಇಡ್ಲಿ ಸಾಂಬರ್, ಚಟ್ನಿ, ಕೇಸರಿಬಾತ್, ಮಸಾಲೆ ದೋಸೆ, ಸಾಗು, ಉದ್ದಿನವಡೆ, ಪೊಂಗಲ್ ಹಾಗೂ ಉಪ್ಪಿಟ್ಟು ಸೇರಿದಂತೆ ವಿಧ ವಿಧದ ಖಾದ್ಯಗಳನ್ನು ಬಡಿಸಿದರು.
ಬಳಿಕ ಮಾವುತರು ಹಾಗೂ ಕಾವಾಡಿಗರ ಕುಟುಂಬದವರು ಉಪಾಹಾರ ಸವಿದು ಖುಷಿಪಟ್ಟರು.
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಬ್ರಹ್ಮಗಿರಿ ತಪ್ಪಲಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಭಾಗಮಂಡಲ…
ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಐದು ದಿನಗಳಿಂದ ಭದ್ರತಾ ಪಡೆಗಳ ಕಣ್ಣಿಗೆ ಮಣ್ಣೆರಚಿ ತಪ್ಪಿಸಿಕೊಳ್ಳುತ್ತಿದ್ದ ಶಂಕಿತ ಲಷ್ಕರ್ ಎ ತೊಯ್ಬಾ ಉಗ್ರನನ್ನು ಭದ್ರತಾ…
ಹಾಸನ: ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಭಾರೀ ಗಾಳಿಯೊಂದಿಗೆ ಮಳೆಯಾಗುತ್ತಿದೆ. ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಗೊರೂರಿನಲ್ಲಿರುವ ಹೇಮಾವತಿ ಜಲಾಶಯಕ್ಕೆ 16,593…
ಬೆಂಗಳೂರು: ಕರ್ನಾಟಕದ ಮಲೆನಾಡು, ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಮುಂದಿನ ಕೆಲವು ದಿನಗಳು ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ…
ವಯನಾಡು: ಬೆಳಿಗ್ಗೆಯಿಂದಲೇ ವಯನಾಡಿನಲ್ಲಿ ಮಳೆಯ ನಡುವೆ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ನಾಪತ್ತೆಯಾಗಿರುವ ಐವರಿಗೆ ಶೋಧ ಕಾರ್ಯ ಕಾರ್ಯ ನಡೆಯುತ್ತಿದೆ. ಮೆಪ್ಪಾಡಿ…
ಮಂಡ್ಯ: ಕಾವೇರಿ ಜಲಾನಯದ ಪ್ರದೇಶ ಹಾಗೂ ಕೊಡಗಿನಲ್ಲಿ ಮುಂಗಾರು ಮಳೆ ಚುರುಕುಗೊಂಡ ಹಿನ್ನೆಲೆಯಲ್ಲಿ ಪ್ರಸಿದ್ಧ ಕೃಷ್ಣರಾಜಸಾಗರ ಜಲಾಶಯಕ್ಕೆ ನೀರಿನ ಒಳಹರಿವು…