ಮೈಸೂರು ನಗರ

ಮೈಸೂರು| ಕೇರಳ ಸಿಎಂ ಪಿಣರಾಯಿ ವಿಜಯನ್‌ ವಿರುದ್ಧ ಪೊರಕೆ ಚಳುವಳಿ

ಮೈಸೂರು: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಕೇರಳದಲ್ಲಿ ಕನ್ನಡ ಶಾಲೆಗಳನ್ನು ಬಂದ್ ಮಾಡಿಸಲು ಹೊರಟಿದ್ದಾರೆ ಎಂದು ಆರೋಪಿಸಿ ಕನ್ನಡಪರ ಸಂಘಟನೆ ಹಾಗೂ ರೈತ ಸಂಘಟನೆ ವತಿಯಿಂದ ಪೊರಕೆ ಚಳುವಳಿ ನಡೆಸಲಾಯಿತು.

ಮೈಸೂರಿನ ಅಗ್ರಹಾರ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ಕೇರಂ ಸಿಎಂ ಪಿಣರಾಯಿ ವಿಜಯನ್‌ ಭಾವಚಿತ್ರಕ್ಕೆ ಪೊರಕೆಯಿಂದ ಹೊಡೆದು ವಿವಿಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಮಾತನಾಡಿದ ಪ್ರತಿಭಟನಾಕಾರರು, ಕಾಸರಗೋಡಿನಲ್ಲಿ 200ಕ್ಕೂ ಕನ್ನಡ ಶಾಲೆಗಳನ್ನು ರಾಜ್ಯ ಸರ್ಕಾರವೇ ಆರಂಭಿಸಬೇಕು. ಮೊದಲು ಕನ್ನಡ ವಿರೋಧಿ ನೀತಿ ಬಿಡಬೇಕು. ಕನ್ನಡ ಶಾಲೆಗಳಿಗೆ ತೊಂದರೆ ಕೊಡಬಾರದು. ಒಂದು ವೇಳೆ ತೊಂದರೆ ಕೊಡುವುದೇ ಆದರೆ ಮುಂದಿನ ದಿನಗಳಲ್ಲಿ ಉಗ್ರ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಚಲನಚಿತ್ರ ವಾರ್ಷಿಕ ಸಾಹಿತ್ಯ ಪ್ರಶಸ್ತಿ : ರಘುನಾಥ್‌ ಚ.ಹ, ಪ್ರಕಾಶ್‌ರಾಜ್‌ ಕೃತಿ ಆಯ್ಕೆ

ಬೆಂಗಳೂರು : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು 2020 ಹಾಗೂ 2021ನೇ ಸಾಲಿನ ರಾಜ್ಯ ಚಲನಚಿತ್ರ ವಾರ್ಷಿಕ ಸಾಹಿತ್ಯ…

23 mins ago

ಕೊಲೆ ಪ್ರಕರಣ | ಪವಿತ್ರಾ ಗೌಡಗೆ ಕೊನೆಗೂ ಸಿಕ್ತು ಗುಡ್‌ ನ್ಯೂಸ್‌

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಆಗಿರುವ ಪವಿತ್ರಾ ಗೌಡಗೆ ಮನೆಯಿಂದ ಊಟ ತರಿಸಿಕೊಳ್ಳಲು ಅಂತಿಮವಾಗಿ…

41 mins ago

ವೈದ್ಯರು ಚಿಕಿತ್ಸೆ ಮುಂದುವರೆಸಿದ್ದಾರೆ : ತಂದೆ ನೆನೆದು ಸಚಿವ ಖಂಡ್ರೆ ಭಾವುಕ

ಬೀದರ್:‌ ನಮ್ಮ ತಂದೆ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ವೈದ್ಯರು ಸತತವಾಗಿ ಚಿಕಿತ್ಸೆ ನೀಡುತ್ತಿದ್ದಾರೆ ಎಂದು ಅರಣ್ಯ ಸಚಿವ ಈಶ್ವರ್‌ ಖಂಡ್ರೆ…

2 hours ago

ಮಲ್ಲಿಕಾರ್ಜುನ ಖರ್ಗೆ ಭೇಟಿ ಮಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ರಾಜ್ಯದಲ್ಲಿ ಸಿಎಂ ಕುರ್ಚಿ ಕಿತ್ತಾಟ, ನಾಯಕತ್ವ ಬದಲಾವಣೆ ವಿಚಾರ ತಣ್ಣಗಾಗಿರುವ ಬೆನ್ನಲ್ಲೇ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಎಐಸಿಸಿ…

2 hours ago

ಕಿಚ್ಚ ಸುದೀಪ್‌ ವಿರುದ್ಧ ರಣಹದ್ದು ಸಂರಕ್ಷಣಾ ಟ್ರಸ್ಟ್‌ ದೂರು: ಕಾರಣ ಇಷ್ಟೇ.!

ಬೆಂಗಳೂರು: ಬಿಗ್‌ಬಾಸ್-‌12 ರಿಯಾಲಿಟಿ ಶೋನಲ್ಲಿ ರಣಹದ್ದುಗಳ ಬಗ್ಗೆ ನಟ ಕಿಚ್ಚ ಸುದೀಪ್‌ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಲಾಗಿದ್ದು, ಈ…

2 hours ago

ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಚುನಾವಣೆಗೆ ಮುಹೂರ್ತ ಫಿಕ್ಸ್‌

ಬೆಂಗಳೂರು: ಗ್ರೇಟರ್‌ ಬೆಂಗಳೂರು ಪ್ರಾಧಿಕಾರಕ್ಕೆ ಚುನಾವಣೆ ಮುಹೂರ್ತ ಫಿಕ್ಸ್‌ ಆಗಿದ್ದು, ಜೂನ್.‌30ರೊಳಗೆ ಜಿಬಿಎ ವ್ಯಾಪ್ತಿಯಲ್ಲಿರುವ 5 ಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ…

3 hours ago