ಮೈಸೂರು: ಶಾಲಾ ಮಕ್ಕಳ ಪ್ರವಾಸದ ವೇಳೆ ಬಸ್ ಪಲ್ಟಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮುಂಜಾನೆ 3 ಗಂಟೆಗೆ ಮಕ್ಕಳೆಲ್ಲಾ ಮೈಸೂರಿಗೆ ಆಗಮಿಸಿದ್ದಾರೆ.
ಎರಡು ದಿನದ ಹಿಂದೆ ಬಸ್ ಪಲ್ಟಿಯಾಗಿ ಓರ್ವ ವಿದ್ಯಾರ್ಥಿ ಸಾವನ್ನಪ್ಪಿದ್ದು, ಮೃತ ಬಾಲಕನ ಮೃತ ದೇಹವನ್ನು ನಿನ್ನೆಯೇ ತಂದು ಅಂತ್ಯಸಂಸ್ಕಾರ ನೆರವೇರಿಸಲಾಗಿದೆ.
ಪ್ರವಾಸಕ್ಕೆ ತೆರಳಿದ್ದ ಎಲ್ಲಾ ಮಕ್ಕಳು ಬಂದಿದ್ದಾರೆ. ಈ ಪೈಕಿ ನಾಲ್ಕು ಮಕ್ಕಳಿಗೆ ಸಣ್ಣ ಪುಟ್ಟ ಗಾಯವಾಗಿರುವ ಕಾರಣ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಮಕ್ಕಳ ಬರುವಿಕೆಗಾಗಿ ಕಾಯುತ್ತಿದ್ದ ಎಲ್ಲಾ ಪೋಷಕರು ನಿರಾಳರಾಗಿದ್ದಾರೆ.
ಪ್ರವಾಸಕ್ಕೆ ತೆರಳಿದ ಎಲ್ಲಾ ಮಕ್ಕಳ ಆರೋಗ್ಯ ತಪಾಸಣೆ ನಡೆಸುವುದಾಗಿ ಶಾಲಾ ಆಡಳಿತ ಮಂಡಳಿ ತಿಳಿಸಿದೆ.
ಟೆಹರಾನ್: ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಭೀಕರ ಸ್ವರೂಪ ಪಡೆದುಕೊಳ್ಳುತ್ತಿರುವ ಬೆನ್ನಲ್ಲೇ ಇರಾನ್ ದೇಶಕ್ಕೆ ಚೇತರಿಸಿಕೊಳ್ಳಲಾಗದ ಆಘಾತ ಎದುರಾಗಿದೆ.…
ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಕೆಲ ದಿನಗಳ ಹಿಂದೆ ಡಿನ್ನರ್ ಸಭೆ ಆಯೋಜಿಸಿದ್ದ ಬೆನ್ನಲ್ಲೇ ಈಗ ಸಿಎಂ ಸಿದ್ದರಾಮಯ್ಯ ಕೂಡ ಸಚಿವರಿಗೆ…
ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಈಗ ಜನಸಾಮಾನ್ಯರ ಅಡುಗೆ ಮನೆಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. ವಾಣಿಜ್ಯ ಬಳಕೆಯ…
ಮೈಸೂರು: ನಗರದ ಹೊರವಲಯದ ಹಳೆ ಕೆಸರೆ ಸಮೀಪದಲ್ಲಿರುವ ಕಸ ವಿಲೇವಾರಿ ಘಟಕದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಅಪಾರ ಪ್ರಮಾಣದ ಕಸದ…
ಮೈಸೂರಿನ ಕ್ರಾಫರ್ಡ್ ಹಾಲ್ ಎದುರಿನ ಓವೆಲ್ ಮೈದಾನದಲ್ಲಿ ಕ್ರೀಡಾಪಟುಗಳು ಪ್ರತಿನಿತ್ಯ ಕ್ರೀಡಾಭ್ಯಾಸ ನಡೆಸುತ್ತಾರೆ. ಸಾರ್ವಜನಿಕರೂ ಬೆಳಿಗ್ಗೆ ಹಾಗೂ ಸಂಜೆಯ ವೇಳೆ…
ಒಳಮೀಸಲಾತಿ ವಿಧೇಯಕಕ್ಕೆ ರಾಜ್ಯಪಾಲರು ಅನುಮೋದನೆ ನೀಡಿದ್ದು, ರಾಜ್ಯ ಸರ್ಕಾರ ಒಳಮೀಸಲಾತಿಯಲ್ಲಿ ಎಡಗೈ ಮತ್ತು ಬಲಗೈ ಪಂಗಡಗಳಿಗೆ ಸಮಾನವಾಗಿ ಸೌಲಭ್ಯ ಕಲ್ಪಿಸಬೇಕು.…