ಮೈಸೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಉಪಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಗಳಿಗೆ ಸೋಲು ಉಂಟಾಗಿರುವುದು ಬೇಸರ ತಂದಿದೆ ಎಂದು ಶಾಸಕ ಟಿ.ಎಸ್.ಶ್ರೀವತ್ಸ ತಿಳಿಸಿದ್ದಾರೆ.
ಈ ಕುರಿತು ಇಂದು(ನ.23) ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉಪಚುನಾವಣೆ ಫಲಿತಾಂಶದಲ್ಲಿ ಈ ಮಟ್ಟಕ್ಕೆ ಮುಖಭಂಗ ಆಗುತ್ತೆ ಎಂದು ನಿರೀಕ್ಷೆ ಮಾಡಿರಲಿಲ್ಲ. ಬಿಜೆಪಿ ಹಾಗೂ ಎನ್ಡಿಎ ಅಭ್ಯರ್ಥಿಗಳು ಗೆಲ್ಲುತ್ತಾರೆಂಬ ನಿರೀಕ್ಷೆಯಿತ್ತು. ಆದರೆ ಹಗರಣಗಳನ್ನು ನಡೆಸಿರುವ ಕಾಂಗ್ರೆಸ್ ಪಕ್ಷವೇ ಗೆಲುವು ಸಾಧಿಸಿದೆ ಎಂದರೇ ಅಶ್ಷರ್ಯವಾಗಿದೆ ಎಂದಿದ್ದಾರೆ.
ಉಪಚುನಾವಣೆಯ ಮೂಲಕ ನಮ್ಮ ಪಕ್ಷದಲ್ಲಿ ನಾವೆಲ್ಲಿ ಎಡವಿದ್ದೀವಿ ಎಂದು ಅವಲೋಕನ ಮಾಡಿಕೊಳ್ಳಬೇಕಿದೆ. ಮುಂದಿನ ಮೂರುವರೆ ವರ್ಷಗಳಲ್ಲಿ ಎಚ್ಚರಿಕೆ ಹೆಜ್ಜೆಯನ್ನಿಟ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಬೇಕಿದೆ. ಪಕ್ಷದಲ್ಲಿ ಭಿನ್ನಾಭಿಪ್ರಾಯ, ಬಣ ರಾಜಕೀಯ ಎಲ್ಲವನ್ನ ಬಿಟ್ಟು ನಾವು ಒಂದಾಗಿ ಕೆಲಸ ಮಾಡಬೇಕಾದ ಅವಶ್ಯಕತೆ ಇದೆ ಈಗ ಕಾಂಗ್ರೆಸ್ ಗೆಲುವು ಸಾಧಿಸಿರುವುದಕ್ಕೆ ಸರ್ಕಾರದ ಗ್ಯಾರಂಟಿ ಯೋಜನೆಗಳು ಸ್ವಲ್ಪ ಪರಿಣಾಮ ಬೀರಿರಬಹುದು. ಅಲ್ಲದೇ ಈ ಗೆಲುವು ಸರ್ಕಾರದ ಆತ್ಮವಿಶ್ವಾಸ ಹೆಚ್ಚಿಸಿದೆ ಎಂದು ಹೇಳಿದ್ದಾರೆ.
ಹೊಸದಿಲ್ಲಿ : ನಿರ್ಣಾಯಕ ಅಪರೂಪದ ಖನಿಜಗಳು, ಇವಿ ಚಲನಶೀಲತೆ, ಉತ್ಪಾದನೆ ಮತ್ತು ಸುಸ್ಥಿರ ಕೈಗಾರಿಕಾ ಅಭಿವೃದ್ಧಿ ಕ್ಷೇತ್ರಗಳಲ್ಲಿನ ಸಹಕಾರವನ್ನು ಬಲಪಡಿಸಲು…
ಮೈಸೂರು : ಮುಡಾ ಹಗರಣದಲ್ಲಿ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಮತ್ತು ಇತರರ ಮೇಲೆ ಬಿ ರಿಪೋರ್ಟ್…
ಬೆಂಗಳೂರು: ಇಂಧನ ಇಲಾಖೆಯಲ್ಲಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಹಸ್ತಕ್ಷೇಪಕ್ಕೆ ಬೇಸತ್ತು ಇಂಧನ ಸಚಿವ ಕೆ.ಜೆ.ಜಾರ್ಜ್ ರಾಜೀನಾಮೆ ನೀಡಿದ್ದರು ಎಂಬ…
ಬೆಂಗಳೂರು: ವಿಕಲಚೇತನರಿಗಾಗಿಯೇ ಮುಂದಿನ ಮೂರು ತಿಂಗಳಲ್ಲಿ ನಗರದ ಕಂಠೀರವ ಕ್ರೀಡಾಂಗಣದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗುವುದು ಎಂದು ಸಚಿವ ಡಾ.ಶರಣಪ್ರಕಾಶ್…
ಕೊಡಗು: ಜಿಲ್ಲೆಯಲ್ಲಿ ಆನೆ–ಮಾನವ ಸಂಘರ್ಷ ಮತ್ತೆ ಜೀವ ಬಲಿ ಪಡೆದಿದೆ. ಸಿದ್ದಾಪುರ ಸಮೀಪದ ಗೌರಿ ಬೆಟ್ಟ ಬಳಿ ಕಾಡಾನೆ ದಾಳಿಗೆ…
ಮಡಿಕೇರಿ: ವಿಮಾನ ದುರಂತದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಮತಾ ಬ್ಯಾನರ್ಜಿ ಕತೆ ಕಟ್ಟುತ್ತಿದ್ದಾರೆ ಎಂದು…