ಮೈಸೂರು : ಭೈರತಿ ಸುರೇಶ್ ಒಬ್ಬ ರಿಯಲ್ ಎಸ್ಟೇಟ್ ಗಿರಾಕಿ, ಬರಿ ಬೊಗಳೆ ಬಿಡುತ್ತಾನೆ ಎಂದು ಏಕವಚನದಲ್ಲೇ ಭೈರತಿ ಸುರೇಶ್ ರನ್ನ ವಿಧಾನ ಪರಿಷತ್ ಸದಸ್ಯ ಎಚ್ ವಿಶ್ವನಾಥ್ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ವಾಗ್ದಾಳಿ ನಡೆಸಿದ ಹಳ್ಳಿಹಕ್ಕಿ, ಹೆಲಿಕಾಷ್ಟರ್ ನಲ್ಲಿ ಬಂದು ಪೊಲೀಸ್ ಭದ್ರತೆಯಲ್ಲಿ ಸಭೆ ಮಾಡಿ ಹೋಗುತ್ತಾನೆ. ಸಭೆಯ ಬಳಿಕ ಅದು ಕ್ಯಾನ್ಸಲ್ ಮಾಡಿದ್ದೀನಿ. ಅದು ಮಾಡಿದ್ದೀನಿ, ಇದು ಮಾಡಿದ್ದೀನಿ ಎಂದು ಹೇಳ್ತಾನೆ. ಒಂದಕ್ಕಾದ್ರೂ ಆದೇಶ ಬಂದಿದಿಯಾ..? ಬರಿ ಬೊಗಳೆ ಬಿಡುತ್ತಾನೆ. ನೀನು ಯಾವನಲೇ ..? ನೀನು ದಡ್ಡನೋ ಬುದ್ದಿವಂತನಾ..? ನಾನು ಏಳು ಸೈಟ್ ಕೇಳಿದ್ದೇನೆ ಅಂತೀಯಲ್ಲ. ಇವ್ನು ಯಾವನ್ರೀ ಎಂದು ಏಕವಚನದಲ್ಲೆ ವಿಶ್ವನಾಥ್ ವಾಗ್ದಾಳಿ ನಡೆಸಿದ್ದಾರೆ.
ಅಲ್ಲದೆ ನಾನು ಪ್ರಾಮಾಣಿಕ ಅಂತ ವಿಧಾನಸೌಧದ ಒಳಗೆ ಹೇಳಿದ್ದೀನಿ. ಈ ಭೈರತಿ ಸುರೇಶ್ ಚೇಂಜ್ ಆಫ್ ಲ್ಯಾಂಡ್ ಗೆ ಐದು ಲಕ್ಷ ಫಿಕ್ಸ್ ಮಾಡಿದ್ದಾನೆ ಎಂದು ಕಿಡಿಕಾರಿದರು.
ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…
ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…
ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…
ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…
ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್ಪೆಕ್ಟರ್ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ…