ಮೈಸೂರು : ಭೈರತಿ ಸುರೇಶ್ ಒಬ್ಬ ರಿಯಲ್ ಎಸ್ಟೇಟ್ ಗಿರಾಕಿ, ಬರಿ ಬೊಗಳೆ ಬಿಡುತ್ತಾನೆ ಎಂದು ಏಕವಚನದಲ್ಲೇ ಭೈರತಿ ಸುರೇಶ್ ರನ್ನ ವಿಧಾನ ಪರಿಷತ್ ಸದಸ್ಯ ಎಚ್ ವಿಶ್ವನಾಥ್ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ವಾಗ್ದಾಳಿ ನಡೆಸಿದ ಹಳ್ಳಿಹಕ್ಕಿ, ಹೆಲಿಕಾಷ್ಟರ್ ನಲ್ಲಿ ಬಂದು ಪೊಲೀಸ್ ಭದ್ರತೆಯಲ್ಲಿ ಸಭೆ ಮಾಡಿ ಹೋಗುತ್ತಾನೆ. ಸಭೆಯ ಬಳಿಕ ಅದು ಕ್ಯಾನ್ಸಲ್ ಮಾಡಿದ್ದೀನಿ. ಅದು ಮಾಡಿದ್ದೀನಿ, ಇದು ಮಾಡಿದ್ದೀನಿ ಎಂದು ಹೇಳ್ತಾನೆ. ಒಂದಕ್ಕಾದ್ರೂ ಆದೇಶ ಬಂದಿದಿಯಾ..? ಬರಿ ಬೊಗಳೆ ಬಿಡುತ್ತಾನೆ. ನೀನು ಯಾವನಲೇ ..? ನೀನು ದಡ್ಡನೋ ಬುದ್ದಿವಂತನಾ..? ನಾನು ಏಳು ಸೈಟ್ ಕೇಳಿದ್ದೇನೆ ಅಂತೀಯಲ್ಲ. ಇವ್ನು ಯಾವನ್ರೀ ಎಂದು ಏಕವಚನದಲ್ಲೆ ವಿಶ್ವನಾಥ್ ವಾಗ್ದಾಳಿ ನಡೆಸಿದ್ದಾರೆ.
ಅಲ್ಲದೆ ನಾನು ಪ್ರಾಮಾಣಿಕ ಅಂತ ವಿಧಾನಸೌಧದ ಒಳಗೆ ಹೇಳಿದ್ದೀನಿ. ಈ ಭೈರತಿ ಸುರೇಶ್ ಚೇಂಜ್ ಆಫ್ ಲ್ಯಾಂಡ್ ಗೆ ಐದು ಲಕ್ಷ ಫಿಕ್ಸ್ ಮಾಡಿದ್ದಾನೆ ಎಂದು ಕಿಡಿಕಾರಿದರು.
ಬೆಳ್ಳಿ ಖಡ್ಗ, ದೇವಿಗೆ ರೇಷ್ಮೆ ಸೀರೆ ಅರ್ಪಿಸಿ ವಿಶೇಷ ಪೂಜೆ, ಪ್ರಾರ್ಥನೆ ಉಡುಪಿ : ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್…
ಹಿಂದಿನ ವರ್ಷದ ಶುಲ್ಕವೇ ಈ ವರ್ಷಕ್ಕೂ ಅನ್ವಯ ಬೆಂಗಳೂರು : ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವೈದ್ಯಕೀಯ, ದಂತ ವೈದ್ಯಕೀಯ,…
ಸಾಮಾಜಿಕ ತಾಣಗಳಲ್ಲಿ, ನವ ಮಾಧ್ಯಮಗಳಲ್ಲಿ ಅವರವರ ಭಾವಕ್ಕೆ ಅವರವರ ಅನುಭವಕ್ಕೆ ತಕ್ಕಂತೆ ಜಿಜ್ಞಾಸೆ ನಡೆದಿದೆ. ಚಿತ್ರಮಂದಿರಗಳಿಂದ ಪ್ರೇಕ್ಷಕ ದೂರವಾಗುತ್ತಿದ್ದಾನೆ; ಅವನನ್ನು…
ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…
ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…