ಮೈಸೂರು : ಭೈರತಿ ಸುರೇಶ್ ಒಬ್ಬ ರಿಯಲ್ ಎಸ್ಟೇಟ್ ಗಿರಾಕಿ, ಬರಿ ಬೊಗಳೆ ಬಿಡುತ್ತಾನೆ ಎಂದು ಏಕವಚನದಲ್ಲೇ ಭೈರತಿ ಸುರೇಶ್ ರನ್ನ ವಿಧಾನ ಪರಿಷತ್ ಸದಸ್ಯ ಎಚ್ ವಿಶ್ವನಾಥ್ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ವಾಗ್ದಾಳಿ ನಡೆಸಿದ ಹಳ್ಳಿಹಕ್ಕಿ, ಹೆಲಿಕಾಷ್ಟರ್ ನಲ್ಲಿ ಬಂದು ಪೊಲೀಸ್ ಭದ್ರತೆಯಲ್ಲಿ ಸಭೆ ಮಾಡಿ ಹೋಗುತ್ತಾನೆ. ಸಭೆಯ ಬಳಿಕ ಅದು ಕ್ಯಾನ್ಸಲ್ ಮಾಡಿದ್ದೀನಿ. ಅದು ಮಾಡಿದ್ದೀನಿ, ಇದು ಮಾಡಿದ್ದೀನಿ ಎಂದು ಹೇಳ್ತಾನೆ. ಒಂದಕ್ಕಾದ್ರೂ ಆದೇಶ ಬಂದಿದಿಯಾ..? ಬರಿ ಬೊಗಳೆ ಬಿಡುತ್ತಾನೆ. ನೀನು ಯಾವನಲೇ ..? ನೀನು ದಡ್ಡನೋ ಬುದ್ದಿವಂತನಾ..? ನಾನು ಏಳು ಸೈಟ್ ಕೇಳಿದ್ದೇನೆ ಅಂತೀಯಲ್ಲ. ಇವ್ನು ಯಾವನ್ರೀ ಎಂದು ಏಕವಚನದಲ್ಲೆ ವಿಶ್ವನಾಥ್ ವಾಗ್ದಾಳಿ ನಡೆಸಿದ್ದಾರೆ.
ಅಲ್ಲದೆ ನಾನು ಪ್ರಾಮಾಣಿಕ ಅಂತ ವಿಧಾನಸೌಧದ ಒಳಗೆ ಹೇಳಿದ್ದೀನಿ. ಈ ಭೈರತಿ ಸುರೇಶ್ ಚೇಂಜ್ ಆಫ್ ಲ್ಯಾಂಡ್ ಗೆ ಐದು ಲಕ್ಷ ಫಿಕ್ಸ್ ಮಾಡಿದ್ದಾನೆ ಎಂದು ಕಿಡಿಕಾರಿದರು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…